AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿ ವ್ಯಕ್ತಿ ಸಾವು

ಸುಮಾರು ಅರ್ಧ ಗಂಟೆ ಕಾಲ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿದ್ದರಿಂದ ಗಾಯಗೊಂಡಿರುವ ವ್ಯಕ್ತಿಗೆ ತಕ್ಷಣದ ಚಿಕಿತ್ಸೆ ನೀಡಲು ಸಾಧ್ಯವಾಗದೇ ಆಂಬ್ಯುಲೆನ್ಸ್‌ನ ಒಳಗೆ ಸಾವನ್ನಪ್ಪಿದ್ದಾರ ಎಂದು ಮೂಲಗಳು ತಿಳಿಸಿವೆ.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 30, 2022 | 6:03 PM

Share

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್  ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಸುಮಾರು ಅರ್ಧ ಗಂಟೆ ಕಾಲ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಕಾರಣ ಆಂಬ್ಯುಲೆನ್ಸ್‌ ಒಳಗೆ ಸಾವನ್ನಪ್ಪಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ವ್ಯಕ್ತಿಯನ್ನು ಸಮೀಪದ ಫಿರೋಕ್‌ನ ಕೋಯಾಮೋನ್ (66) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸುಮಾರು ಅರ್ಧ ಗಂಟೆ ಕಾಲ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿದ್ದರಿಂದ ಗಾಯಾಳುವನ್ನು ಆಸ್ಪತ್ರೆಯ ಕ್ಯಾಶುವಾಲಿಟಿ ವಾರ್ಡ್‌ಗೆ ಸ್ಥಳಾಂತರಿಸಲು ವಿಳಂಬವಾಯಿತು ಎಂದು ಮೂಲಗಳು ತಿಳಿಸಿವೆ.

ಆಂಬ್ಯುಲೆನ್ಸ್‌ನ ಚಾಲಕ ಮತ್ತು ಸಿಬ್ಬಂದಿ ಬಾಗಿಲು ತೆರೆಯಲು ಹರಸಾಹಸ ಮಾಡಿದರೂ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ನಂತರದಲ್ಲಿ ಸುತ್ತಮುತ್ತಲಿನ ಜನರು ಕಿಟಕಿಯ ಗಾಜನ್ನು ಒಡೆದು ಆಂಬುಲೆನ್ಸ್ ಒಳಗಿನಿಂದ ಬಾಗಿಲು ತೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಸಂಜೆ ಸ್ಕೂಟರ್ ಡಿಕ್ಕಿ ಹೊಡೆದ ನಂತರ ಈ ವ್ಯಕ್ತಿಯನ್ನು ಕೊಯಮೊನ್ ಅವರನ್ನು ಬೀಚ್ ಆಸ್ಪತ್ರೆಗೆ ಕರೆತರಲಾಯಿತು. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯಿಂದ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ವೈದ್ಯಕೀಯ ಕಾಲೇಜು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ.

Published On - 6:03 pm, Tue, 30 August 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!