AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮುಖ್ಯಮಂತ್ರಿ ಕೈಗೆ ಕಬ್ಬಿಣದ ರಾಡ್​ನಿಂದ ಹೊಡೆಯುವ ವಿಡಿಯೋ ವೈರಲ್, ರಾಜ್ಯದ ಏಳಿಗೆಗೆ ಈ ಸೇವೆ

ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ವೀಡಿಯೊ. ಈ ವೀಡಿಯೋದಲ್ಲಿ ಸಿಎಂ ಭೂಪೇಶ್ ಬಘೇಲ್ ಕೈಗೆ ಒಂದು ಕಬ್ಬಿಣದ ರಾಡ್​ನಿಂದ ಹೊಡೆಯುತ್ತಿರುವುದುನ್ನು ಕಾಣಬಹುದು.

Video Viral: ಮುಖ್ಯಮಂತ್ರಿ ಕೈಗೆ ಕಬ್ಬಿಣದ ರಾಡ್​ನಿಂದ ಹೊಡೆಯುವ ವಿಡಿಯೋ ವೈರಲ್, ರಾಜ್ಯದ ಏಳಿಗೆಗೆ ಈ ಸೇವೆ
Chief Minister
TV9 Web
| Edited By: |

Updated on:Oct 25, 2022 | 12:00 PM

Share

ಛತ್ತೀಸ್‌ಗಢ: ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ವೀಡಿಯೊ. ಈ ವೀಡಿಯೋದಲ್ಲಿ ಸಿಎಂ ಭೂಪೇಶ್ ಬಘೇಲ್ ಕೈಗೆ ಒಂದು ಕಬ್ಬಿಣದ ರಾಡ್​ನಿಂದ ಹೊಡೆಯುತ್ತಿರುವುದುನ್ನು ಕಾಣಬಹುದು. ಈ ವೀಡಿಯೋ ದುರ್ಗ್ ಜಿಲ್ಲೆಯಲ್ಲಿ ದೀಪಾವಳಿ ಪ್ರಯುಕ್ತ ನಡೆಯುತ್ತಿರುವ ‘ಗೌರಿ-ಗೌರ ಪೂಜೆ’ ಸಂದರ್ಭದಲ್ಲಿ ಸಿಎಂ ಭೂಪೇಶ್ ಬಘೇಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಈ ಸಮಯದಲ್ಲಿ ಕೈಗೆ ಕಬ್ಬಿಣದ ರಾಡ್ ಹೊಡೆಯುವ ಪದ್ಧತಿ ಇದೆ. ಈ ಆಚರಣೆಯಲ್ಲಿ ಅವರ ಕೈ ಮಣಿಕಟ್ಟಿನ ಮೇಲೆ ಭಾರಿ ಪೆಟ್ಟು ಬಿದ್ದಿದೆ.

ಈ ಆಚರಣೆ ಭಾರಿ ಜನರು ಸೇರಿದ್ದರು. ಇದರ ಮಧ್ಯೆ ಸಿಎಂ ಭೂಪೇಶ್ ಬಘೇಲ್ ಕೈ ಎತ್ತಿ ನಿಂತಿದ್ದರು, ಮತ್ತೊಬ್ಬ ವ್ಯಕ್ತಿ ವೇಗವಾಗಿ ಮಣಿಕಟ್ಟಿಗೆ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವ್ಯಕ್ತಿ ಸಿಎಂ ಭೂಪೇಶ್ ಬಘೇಲ್‌ಗೆ ಒಂದಲ್ಲ ಐದು ರಾಡ್‌ಗಳನ್ನು ಒಂದರ ಹಿಂದೆ ಒಂದರಂತೆ ಬಾರಿಸುತ್ತಾನೆ. ಸಿಎಂ ಬಾಘೆಲ್ ಪ್ರತಿ ವರ್ಷ ಈ ಸಂಪ್ರದಾಯದ ಭಾಗಿಯಾಗುತ್ತಾರೆ. ಇಂದು ದುರ್ಗದಲ್ಲಿ ಗೌರ ಗೌರಿ ಪೂಜೆಯಲ್ಲಿ ಸಿಎಂ ಭೂಪೇಶ್ ಬಾಘೇಲ್ ಪಾಲ್ಗೊಂಡಿದ್ದರು. ಗೌರ ಗೌರಿ ಪೂಜೆಯ ಸಂದರ್ಭದಲ್ಲಿ ಈ ಕಬ್ಬಿಣದ ರಾಡ್​ನಿಂದ ಕೈಗೆ ಹೊಡೆದರೆ ಕಷ್ಟಗಳು ದೂರವಾಗುತ್ತದೆ ಮತ್ತು ರಾಜ್ಯವೂ ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಇದೆ. ಈ ಸಂಪ್ರದಾಯದ ಪ್ರಕಾರ ಸಿಎಂ ಬಘೇಲ್ ಅವರು ನೋವು ಅನಿಭವಿಸಿದರು ರಾಜ್ಯ ಒಳಿತಿಗಾಗಿ ನೋವನ್ನು ಸಹಿಸಿಕೊಂಡರು. ರಾಜ್ಯದ ಏಳಿಗೆಗಾಗಿ ಸಿಎಂ ಬಘೇಲ್ ಪ್ರತಿ ವರ್ಷ ಈ ಸಂಪ್ರದಾಯದಲ್ಲಿ ಪಾಲ್ಗೊಳ್ಳುತ್ತಾರೆ.

ಪ್ರತಿ ವರ್ಷ ಗೌರಿ-ಗೌರ ಪೂಜೆ ಸಂದರ್ಭದಲ್ಲಿ ಇಲ್ಲಿಗೆ ಬರಲು ಸಂತೋಷ- ಬಾಘೇಲ್

ದುರ್ಗಕ್ಕೆ ಆಗಮಿಸಿದ ಸಿಎಂ ಭೂಪೇಶ್ ಬಘೇಲ್ ಕೂಡ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸಿ.ಎಂ.ಬಘೇಲ್ ಮಾತನಾಡಿ, ದೇವರು ನಿಮ್ಮ ಜೀವನದಲ್ಲಿ ಪ್ರತಿ ವರ್ಷ ಇಂತಹ ಸಂತೋಷವನ್ನು ತರಲಿ, ನಿಮ್ಮ ಜೀವನವು ಹೀಗೆಯೇ ಬೆಳಗಲಿ. ಪ್ರತಿ ವರ್ಷ ‘ಗೌರಿ–ಗೌರ ಪೂಜೆ’ಯಂದು ಇಲ್ಲಿಗೆ ಬರುವುದರಿಂದ ಸಂತಸವಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಗೌರ ಗೌರಿ ಪೂಜೆಯ ಜತೆಗೆ ಸಿಎಂ ನಗರ ಪ್ರದಕ್ಷಿಣೆಯನ್ನೂ ಮಾಡಿದರು. ಇದಕ್ಕೂ ಮುನ್ನ ದುರ್ಗದಲ್ಲಿ ಕಾರ್ಯಕ್ರಮದ ಆಯೋಜಕರು ಸಿಎಂ ಬಘೇಲ್ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.

Published On - 12:00 pm, Tue, 25 October 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು