AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮುಖ್ಯಮಂತ್ರಿ ಕೈಗೆ ಕಬ್ಬಿಣದ ರಾಡ್​ನಿಂದ ಹೊಡೆಯುವ ವಿಡಿಯೋ ವೈರಲ್, ರಾಜ್ಯದ ಏಳಿಗೆಗೆ ಈ ಸೇವೆ

ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ವೀಡಿಯೊ. ಈ ವೀಡಿಯೋದಲ್ಲಿ ಸಿಎಂ ಭೂಪೇಶ್ ಬಘೇಲ್ ಕೈಗೆ ಒಂದು ಕಬ್ಬಿಣದ ರಾಡ್​ನಿಂದ ಹೊಡೆಯುತ್ತಿರುವುದುನ್ನು ಕಾಣಬಹುದು.

Video Viral: ಮುಖ್ಯಮಂತ್ರಿ ಕೈಗೆ ಕಬ್ಬಿಣದ ರಾಡ್​ನಿಂದ ಹೊಡೆಯುವ ವಿಡಿಯೋ ವೈರಲ್, ರಾಜ್ಯದ ಏಳಿಗೆಗೆ ಈ ಸೇವೆ
Chief Minister
TV9 Web
| Edited By: |

Updated on:Oct 25, 2022 | 12:00 PM

Share

ಛತ್ತೀಸ್‌ಗಢ: ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ವೀಡಿಯೊ. ಈ ವೀಡಿಯೋದಲ್ಲಿ ಸಿಎಂ ಭೂಪೇಶ್ ಬಘೇಲ್ ಕೈಗೆ ಒಂದು ಕಬ್ಬಿಣದ ರಾಡ್​ನಿಂದ ಹೊಡೆಯುತ್ತಿರುವುದುನ್ನು ಕಾಣಬಹುದು. ಈ ವೀಡಿಯೋ ದುರ್ಗ್ ಜಿಲ್ಲೆಯಲ್ಲಿ ದೀಪಾವಳಿ ಪ್ರಯುಕ್ತ ನಡೆಯುತ್ತಿರುವ ‘ಗೌರಿ-ಗೌರ ಪೂಜೆ’ ಸಂದರ್ಭದಲ್ಲಿ ಸಿಎಂ ಭೂಪೇಶ್ ಬಘೇಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಈ ಸಮಯದಲ್ಲಿ ಕೈಗೆ ಕಬ್ಬಿಣದ ರಾಡ್ ಹೊಡೆಯುವ ಪದ್ಧತಿ ಇದೆ. ಈ ಆಚರಣೆಯಲ್ಲಿ ಅವರ ಕೈ ಮಣಿಕಟ್ಟಿನ ಮೇಲೆ ಭಾರಿ ಪೆಟ್ಟು ಬಿದ್ದಿದೆ.

ಈ ಆಚರಣೆ ಭಾರಿ ಜನರು ಸೇರಿದ್ದರು. ಇದರ ಮಧ್ಯೆ ಸಿಎಂ ಭೂಪೇಶ್ ಬಘೇಲ್ ಕೈ ಎತ್ತಿ ನಿಂತಿದ್ದರು, ಮತ್ತೊಬ್ಬ ವ್ಯಕ್ತಿ ವೇಗವಾಗಿ ಮಣಿಕಟ್ಟಿಗೆ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವ್ಯಕ್ತಿ ಸಿಎಂ ಭೂಪೇಶ್ ಬಘೇಲ್‌ಗೆ ಒಂದಲ್ಲ ಐದು ರಾಡ್‌ಗಳನ್ನು ಒಂದರ ಹಿಂದೆ ಒಂದರಂತೆ ಬಾರಿಸುತ್ತಾನೆ. ಸಿಎಂ ಬಾಘೆಲ್ ಪ್ರತಿ ವರ್ಷ ಈ ಸಂಪ್ರದಾಯದ ಭಾಗಿಯಾಗುತ್ತಾರೆ. ಇಂದು ದುರ್ಗದಲ್ಲಿ ಗೌರ ಗೌರಿ ಪೂಜೆಯಲ್ಲಿ ಸಿಎಂ ಭೂಪೇಶ್ ಬಾಘೇಲ್ ಪಾಲ್ಗೊಂಡಿದ್ದರು. ಗೌರ ಗೌರಿ ಪೂಜೆಯ ಸಂದರ್ಭದಲ್ಲಿ ಈ ಕಬ್ಬಿಣದ ರಾಡ್​ನಿಂದ ಕೈಗೆ ಹೊಡೆದರೆ ಕಷ್ಟಗಳು ದೂರವಾಗುತ್ತದೆ ಮತ್ತು ರಾಜ್ಯವೂ ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಇದೆ. ಈ ಸಂಪ್ರದಾಯದ ಪ್ರಕಾರ ಸಿಎಂ ಬಘೇಲ್ ಅವರು ನೋವು ಅನಿಭವಿಸಿದರು ರಾಜ್ಯ ಒಳಿತಿಗಾಗಿ ನೋವನ್ನು ಸಹಿಸಿಕೊಂಡರು. ರಾಜ್ಯದ ಏಳಿಗೆಗಾಗಿ ಸಿಎಂ ಬಘೇಲ್ ಪ್ರತಿ ವರ್ಷ ಈ ಸಂಪ್ರದಾಯದಲ್ಲಿ ಪಾಲ್ಗೊಳ್ಳುತ್ತಾರೆ.

ಪ್ರತಿ ವರ್ಷ ಗೌರಿ-ಗೌರ ಪೂಜೆ ಸಂದರ್ಭದಲ್ಲಿ ಇಲ್ಲಿಗೆ ಬರಲು ಸಂತೋಷ- ಬಾಘೇಲ್

ದುರ್ಗಕ್ಕೆ ಆಗಮಿಸಿದ ಸಿಎಂ ಭೂಪೇಶ್ ಬಘೇಲ್ ಕೂಡ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸಿ.ಎಂ.ಬಘೇಲ್ ಮಾತನಾಡಿ, ದೇವರು ನಿಮ್ಮ ಜೀವನದಲ್ಲಿ ಪ್ರತಿ ವರ್ಷ ಇಂತಹ ಸಂತೋಷವನ್ನು ತರಲಿ, ನಿಮ್ಮ ಜೀವನವು ಹೀಗೆಯೇ ಬೆಳಗಲಿ. ಪ್ರತಿ ವರ್ಷ ‘ಗೌರಿ–ಗೌರ ಪೂಜೆ’ಯಂದು ಇಲ್ಲಿಗೆ ಬರುವುದರಿಂದ ಸಂತಸವಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಗೌರ ಗೌರಿ ಪೂಜೆಯ ಜತೆಗೆ ಸಿಎಂ ನಗರ ಪ್ರದಕ್ಷಿಣೆಯನ್ನೂ ಮಾಡಿದರು. ಇದಕ್ಕೂ ಮುನ್ನ ದುರ್ಗದಲ್ಲಿ ಕಾರ್ಯಕ್ರಮದ ಆಯೋಜಕರು ಸಿಎಂ ಬಘೇಲ್ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.

Published On - 12:00 pm, Tue, 25 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?