AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಮಾಟ ಮಂತ್ರ ಮಾಡುವ ದಂಪತಿಯನ್ನು ಮರಕ್ಕೆ ನೇತಾಡಿಸಿ ಬೆತ್ತದಲ್ಲಿ ಹೊಡೆದ ಗ್ರಾಮಸ್ಥರು

ವಾಮಾಚಾರ ಮಾಡುತ್ತಿದ್ದಾರೆ ಎಂಬ ಶಂಕಿಸಿ ಗ್ರಾಮಸ್ಥರು ದಂಪತಿಗಳಿಗೆ ಥಳಿಸಿ, ಮರಕ್ಕೆ ಕಟ್ಟಿ ಹಾಕಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

Telangana: ಮಾಟ ಮಂತ್ರ ಮಾಡುವ ದಂಪತಿಯನ್ನು ಮರಕ್ಕೆ ನೇತಾಡಿಸಿ ಬೆತ್ತದಲ್ಲಿ ಹೊಡೆದ ಗ್ರಾಮಸ್ಥರು
ದಂಪತಿಯನ್ನು ಮರಕ್ಕೆ ನೇತಾಡಿಸಿ ಬೆತ್ತದಲ್ಲಿ ಹೊಡೆದ ಗ್ರಾಮಸ್ಥರು
ಅಕ್ಷಯ್​ ಪಲ್ಲಮಜಲು​​
|

Updated on:Jun 20, 2023 | 2:48 PM

Share

ಹೈದರಾಬಾದ್: ವಾಮಾಚಾರ ಮಾಡುತ್ತಿದ್ದಾರೆ ಎಂಬ ಶಂಕಿಸಿ ಗ್ರಾಮಸ್ಥರು ದಂಪತಿಗಳಿಗೆ ಥಳಿಸಿ, ಮರಕ್ಕೆ ಕಟ್ಟಿ ಹಾಕಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ದಂಪತಿಯನ್ನು ಮರಕ್ಕೆ ನೇತುಹಾಕಿ ಗ್ರಾಮಸ್ಥರು ಬೆತ್ತದಿಂದ ಹೊಡೆದಿದ್ದಾರೆ. ದಂಪತಿಯನ್ನು ಶ್ಯಾಮಮ್ಮ ಮತ್ತು ಯಾದಯ್ಯ ಎಂದು ಗುರುತಿಸಲಾಗಿದೆ. ಇವರನ್ನು ಜಿಲ್ಲೆಯ ಕೋಲ್ಕೂರು ಗ್ರಾಮದವರು ಎಂದು ಹೇಳಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ರಕ್ಷಿಸಿದ್ದಾರೆ. ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Telangana: MP LADS ನಿಧಿಯನ್ನು ಸ್ವಂತ ಕೆಲಸಕ್ಕೆ ಬಳಸಿಕೊಂಡ ತೆಲಂಗಾಣ ಬಿಜೆಪಿ ಸಂಸದ

ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Tue, 20 June 23

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ