AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ. ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ […]

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ಸಾಧು ಶ್ರೀನಾಥ್​
|

Updated on: Dec 19, 2019 | 8:41 AM

Share

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ.

ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ ಅಟ್ಟಹಾಸ ಮೆರೆದಿದ್ದು, ಟೋಲ್ ಸಿಸಿ ಕ್ಯಾಮರಾದಲ್ಲಿ ಎಲ್ಲಾ ದೃಶ್ಯ ಸೆರೆಯಾಗಿದೆ.

42 ಆಮೆಗಳು ವಶಕ್ಕೆ: ಪಶ್ಚಿಮಬಂಗಾಳದ ಬುರ್ದ್ವಾನ್​​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 42ಕ್ಕೂ ಹೆಚ್ಚು ಆಮೆಗಳನ್ನ ವಶಕ್ಕೆ ಪಡೆಯಲಾಗಿದೆ. ರೈಲಿನಲ್ಲಿ ಇಬ್ಬರು ಮಹಿಳೆಯರು ಆಮೆಗಳನ್ನು ಸಾಗಿಸುತ್ತಿದ್ದು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

₹43 ಲಕ್ಷ ನಗದು ವಶ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 43 ಲಕ್ಷದ 98 ಸಾವಿರ ರೂಪಾಯಿಯನ್ನ ಹರಿಯಾಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರಿಯಾಣದ ಜಹಾಜರ್​​ನಲ್ಲಿ ಹಣ ಸಾಗಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪೊಲೀಸರು ಹಣ ಸೀಜ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಹಿಮಮಳೆಯಲ್ಲಿ ಮೋಜು-ಮಸ್ತಿ: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಹಿಮಮಳೆ ಜೋರಾಗಿದೆ. ಹಿಮಮಳೆಯಲ್ಲಿ ಪ್ರವಾಸಿಗರು ಮಿಂದೇಳ್ತಿದ್ದು ಮಸ್ತ್ ಮಸ್ತ್ ಎಂಜಾಯ್​ ಮಾಡ್ತಿದ್ದಾರೆ. ಇನ್ನೊಂದೆಡೆ ಶೀಮ್ಲಾದಲ್ಲೂ ಹಿಮಮಳೆ ಜೋರಾಗಿದ್ದು, ಪ್ರವಾಸಿಗರು ಹಿಮದಲ್ಲಿ ಆಟವಾಡ್ತಿದ್ದಾರೆ.

ಸೈರಸ್‌ ಮಿಸ್ತ್ರಿ ಮರುನೇಮಕಕ್ಕೆ ಆದೇಶ: ಟಾಟಾ ಸನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸೈರಸ್‌ ಮಿಸ್ತ್ರಿ ಅವರನ್ನ ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ ಹೇಳಿದೆ. ಅಲ್ಲದೆ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನಟರಾಜನ್‌ ಚಂದ್ರಶೇಖರನ್‌ ಅವರ ನೇಮಕವು ಕಾನೂನುಬಾಹಿರ ಅಂತಾನೂ ತಿಳಿಸಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ