AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್

ಪಿಎಂ ಕೇರ್ ನಿಧಿ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟಿನಿಂದ ಮಹತ್ವದ ಆದೇಶ ಹೊರಬಿದ್ದಿದೆ. ಪಿಎಂ ಕೇರ್ ಫಂಡ್ PM CARES Fund ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಪಿಎಂ ಕೇರ್ ಫಂಡ್, NDRF ನಿಂದ ಪ್ರತ್ಯೇಕವಾಗಿದೆ ಜೊತೆಗೆ NDRF ನಿಧಿಗೆ ಜನರು ಹಣ ನೀಡುವುದಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ ಪಿಎಂ ಕೇರ್ ಫಂಡ್ […]

PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್
ಸಾಧು ಶ್ರೀನಾಥ್​
|

Updated on: Aug 18, 2020 | 11:38 AM

Share

ಪಿಎಂ ಕೇರ್ ನಿಧಿ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟಿನಿಂದ ಮಹತ್ವದ ಆದೇಶ ಹೊರಬಿದ್ದಿದೆ.

ಪಿಎಂ ಕೇರ್ ಫಂಡ್ PM CARES Fund ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಪಿಎಂ ಕೇರ್ ಫಂಡ್, NDRF ನಿಂದ ಪ್ರತ್ಯೇಕವಾಗಿದೆ ಜೊತೆಗೆ NDRF ನಿಧಿಗೆ ಜನರು ಹಣ ನೀಡುವುದಕ್ಕೆ ಯಾವುದೇ ನಿರ್ಬಂಧ ಇಲ್ಲ.

ಆದರೆ ಪಿಎಂ ಕೇರ್ ಫಂಡ್ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿದ್ದು ಇದರಿಂದ ಪ್ರತ್ಯೇಕವಾಗಿದೆ‌. ಹೀಗಾಗಿ ಪಿಎಂ ಕೇರ್ ಫಂಡ್ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆಗೆ ನಿರ್ದೇಶನ ನೀಡುವ ಅಗತ್ಯವಿಲ್ಲ. ಇದರಿಂದಾಗಿ ವಿಪತ್ತು ನಿರ್ವಹಣಾ ನಿಧಿ ನಿಯಮ ಉಲ್ಲಂಘನೆಯಾಗಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ