AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್

ಪಿಎಂ ಕೇರ್ ನಿಧಿ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟಿನಿಂದ ಮಹತ್ವದ ಆದೇಶ ಹೊರಬಿದ್ದಿದೆ. ಪಿಎಂ ಕೇರ್ ಫಂಡ್ PM CARES Fund ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಪಿಎಂ ಕೇರ್ ಫಂಡ್, NDRF ನಿಂದ ಪ್ರತ್ಯೇಕವಾಗಿದೆ ಜೊತೆಗೆ NDRF ನಿಧಿಗೆ ಜನರು ಹಣ ನೀಡುವುದಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ ಪಿಎಂ ಕೇರ್ ಫಂಡ್ […]

PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 18, 2020 | 11:38 AM

Share

ಪಿಎಂ ಕೇರ್ ನಿಧಿ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟಿನಿಂದ ಮಹತ್ವದ ಆದೇಶ ಹೊರಬಿದ್ದಿದೆ.

ಪಿಎಂ ಕೇರ್ ಫಂಡ್ PM CARES Fund ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಪಿಎಂ ಕೇರ್ ಫಂಡ್, NDRF ನಿಂದ ಪ್ರತ್ಯೇಕವಾಗಿದೆ ಜೊತೆಗೆ NDRF ನಿಧಿಗೆ ಜನರು ಹಣ ನೀಡುವುದಕ್ಕೆ ಯಾವುದೇ ನಿರ್ಬಂಧ ಇಲ್ಲ.

ಆದರೆ ಪಿಎಂ ಕೇರ್ ಫಂಡ್ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿದ್ದು ಇದರಿಂದ ಪ್ರತ್ಯೇಕವಾಗಿದೆ‌. ಹೀಗಾಗಿ ಪಿಎಂ ಕೇರ್ ಫಂಡ್ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆಗೆ ನಿರ್ದೇಶನ ನೀಡುವ ಅಗತ್ಯವಿಲ್ಲ. ಇದರಿಂದಾಗಿ ವಿಪತ್ತು ನಿರ್ವಹಣಾ ನಿಧಿ ನಿಯಮ ಉಲ್ಲಂಘನೆಯಾಗಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ