AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್

ಪಿಎಂ ಕೇರ್ ನಿಧಿ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟಿನಿಂದ ಮಹತ್ವದ ಆದೇಶ ಹೊರಬಿದ್ದಿದೆ. ಪಿಎಂ ಕೇರ್ ಫಂಡ್ PM CARES Fund ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಪಿಎಂ ಕೇರ್ ಫಂಡ್, NDRF ನಿಂದ ಪ್ರತ್ಯೇಕವಾಗಿದೆ ಜೊತೆಗೆ NDRF ನಿಧಿಗೆ ಜನರು ಹಣ ನೀಡುವುದಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ ಪಿಎಂ ಕೇರ್ ಫಂಡ್ […]

PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್
ಸಾಧು ಶ್ರೀನಾಥ್​
|

Updated on: Aug 18, 2020 | 11:38 AM

Share

ಪಿಎಂ ಕೇರ್ ನಿಧಿ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟಿನಿಂದ ಮಹತ್ವದ ಆದೇಶ ಹೊರಬಿದ್ದಿದೆ.

ಪಿಎಂ ಕೇರ್ ಫಂಡ್ PM CARES Fund ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಪಿಎಂ ಕೇರ್ ಫಂಡ್, NDRF ನಿಂದ ಪ್ರತ್ಯೇಕವಾಗಿದೆ ಜೊತೆಗೆ NDRF ನಿಧಿಗೆ ಜನರು ಹಣ ನೀಡುವುದಕ್ಕೆ ಯಾವುದೇ ನಿರ್ಬಂಧ ಇಲ್ಲ.

ಆದರೆ ಪಿಎಂ ಕೇರ್ ಫಂಡ್ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿದ್ದು ಇದರಿಂದ ಪ್ರತ್ಯೇಕವಾಗಿದೆ‌. ಹೀಗಾಗಿ ಪಿಎಂ ಕೇರ್ ಫಂಡ್ ಹಣವನ್ನು ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾವಣೆಗೆ ನಿರ್ದೇಶನ ನೀಡುವ ಅಗತ್ಯವಿಲ್ಲ. ಇದರಿಂದಾಗಿ ವಿಪತ್ತು ನಿರ್ವಹಣಾ ನಿಧಿ ನಿಯಮ ಉಲ್ಲಂಘನೆಯಾಗಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!