AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆ್ಯಪ್ ಇಲ್ಲದಿದ್ರೆ ಸೋಂಕಿಗೆ ಚಿಕಿತ್ಸೆ ಇಲ್ವಂತೆ! ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು: ಕೊರೊನಾ ದೇಶವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಯಾಗಿ ಹಾಗೂ ಸೋಂಕಿನಿಂದ ದೂರ ಇರಿಸಲು ಸಹಾಯವಾಗಲಿ ಎಂದು ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪನ್ನು ಬಿಡುಗಡೆ ಮಾಡಿತ್ತು. ಹಾಗೂ ಅದನ್ನು ಕೆಲ ಸರ್ಕಾರಿ ಸಂಸ್ಥೆಗಳು ಕಡ್ಡಾಯಗೊಳಿಸಿದ್ದವು. ಆದರೆ ಈ ಬಗ್ಗೆ ಪ್ರಶ್ನಿಸಿ ಅನಿವರ್ ಅರವಿಂದ್ ಪಿ.ಐ.ಎಲ್. ಸಲ್ಲಿಸಿದ್ದರು. ಸದ್ಯ ಈಗ ಈ ಬಗ್ಗೆ ತೀರ್ಪು ಹೊರ ಬಿದ್ದಿದ್ದು, ಆರೋಗ್ಯ ಸೇತು ಆ್ಯಪ್ ಇಲ್ಲವೆಂದು ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. […]

ಆರೋಗ್ಯ ಸೇತು ಆ್ಯಪ್ ಇಲ್ಲದಿದ್ರೆ ಸೋಂಕಿಗೆ ಚಿಕಿತ್ಸೆ ಇಲ್ವಂತೆ! ಹೈಕೋರ್ಟ್ ಹೇಳಿದ್ದೇನು?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 19, 2020 | 12:56 PM

ಬೆಂಗಳೂರು: ಕೊರೊನಾ ದೇಶವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಯಾಗಿ ಹಾಗೂ ಸೋಂಕಿನಿಂದ ದೂರ ಇರಿಸಲು ಸಹಾಯವಾಗಲಿ ಎಂದು ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪನ್ನು ಬಿಡುಗಡೆ ಮಾಡಿತ್ತು. ಹಾಗೂ ಅದನ್ನು ಕೆಲ ಸರ್ಕಾರಿ ಸಂಸ್ಥೆಗಳು ಕಡ್ಡಾಯಗೊಳಿಸಿದ್ದವು. ಆದರೆ ಈ ಬಗ್ಗೆ ಪ್ರಶ್ನಿಸಿ ಅನಿವರ್ ಅರವಿಂದ್ ಪಿ.ಐ.ಎಲ್. ಸಲ್ಲಿಸಿದ್ದರು.

ಸದ್ಯ ಈಗ ಈ ಬಗ್ಗೆ ತೀರ್ಪು ಹೊರ ಬಿದ್ದಿದ್ದು, ಆರೋಗ್ಯ ಸೇತು ಆ್ಯಪ್ ಇಲ್ಲವೆಂದು ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. ಕೆಲವೊಮ್ಮೆ ಹಣವಿರುವವರೂ ಸಹ ಮೊಬೈಲ್ ಇಟ್ಟುಕೊಳ್ಳುವುದಿಲ್ಲ.

ಅಂಥಹವರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಹೇಗೆ ಮಾಡುತ್ತೀರಿ ಎಂದು ಕೇಂದ್ರ ಸರ್ಕಾರದ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಸರ್ಕಾರಿ ಸಂಸ್ಥೆಗಳು ಆರೋಗ್ಯ ಸೇತು ಆ್ಯಪ್ ಕಡ್ಡಾಯಗೊಳಿಸುವಂತಿಲ್ಲ. ಸರ್ಕಾರಿ ಸಂಸ್ಥೆಗಳು ಸೇವೆ, ಸೌಲಭ್ಯ ನಿರಾಕರಿಸುವಂತಿಲ್ಲ. ಏರ್ ಪೋರ್ಟ್​ಗಳಲ್ಲಿ ಆ್ಯಪ್ ಬಳಕೆಗೆ ಒತ್ತಾಯ ಮಾಡುವಂತಿಲ್ಲ ಎಂದು ಸೂಚಿಸಿದೆ.

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ