AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆ್ಯಪ್ ಇಲ್ಲದಿದ್ರೆ ಸೋಂಕಿಗೆ ಚಿಕಿತ್ಸೆ ಇಲ್ವಂತೆ! ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು: ಕೊರೊನಾ ದೇಶವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಯಾಗಿ ಹಾಗೂ ಸೋಂಕಿನಿಂದ ದೂರ ಇರಿಸಲು ಸಹಾಯವಾಗಲಿ ಎಂದು ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪನ್ನು ಬಿಡುಗಡೆ ಮಾಡಿತ್ತು. ಹಾಗೂ ಅದನ್ನು ಕೆಲ ಸರ್ಕಾರಿ ಸಂಸ್ಥೆಗಳು ಕಡ್ಡಾಯಗೊಳಿಸಿದ್ದವು. ಆದರೆ ಈ ಬಗ್ಗೆ ಪ್ರಶ್ನಿಸಿ ಅನಿವರ್ ಅರವಿಂದ್ ಪಿ.ಐ.ಎಲ್. ಸಲ್ಲಿಸಿದ್ದರು. ಸದ್ಯ ಈಗ ಈ ಬಗ್ಗೆ ತೀರ್ಪು ಹೊರ ಬಿದ್ದಿದ್ದು, ಆರೋಗ್ಯ ಸೇತು ಆ್ಯಪ್ ಇಲ್ಲವೆಂದು ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. […]

ಆರೋಗ್ಯ ಸೇತು ಆ್ಯಪ್ ಇಲ್ಲದಿದ್ರೆ ಸೋಂಕಿಗೆ ಚಿಕಿತ್ಸೆ ಇಲ್ವಂತೆ! ಹೈಕೋರ್ಟ್ ಹೇಳಿದ್ದೇನು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 19, 2020 | 12:56 PM

Share

ಬೆಂಗಳೂರು: ಕೊರೊನಾ ದೇಶವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಯಾಗಿ ಹಾಗೂ ಸೋಂಕಿನಿಂದ ದೂರ ಇರಿಸಲು ಸಹಾಯವಾಗಲಿ ಎಂದು ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪನ್ನು ಬಿಡುಗಡೆ ಮಾಡಿತ್ತು. ಹಾಗೂ ಅದನ್ನು ಕೆಲ ಸರ್ಕಾರಿ ಸಂಸ್ಥೆಗಳು ಕಡ್ಡಾಯಗೊಳಿಸಿದ್ದವು. ಆದರೆ ಈ ಬಗ್ಗೆ ಪ್ರಶ್ನಿಸಿ ಅನಿವರ್ ಅರವಿಂದ್ ಪಿ.ಐ.ಎಲ್. ಸಲ್ಲಿಸಿದ್ದರು.

ಸದ್ಯ ಈಗ ಈ ಬಗ್ಗೆ ತೀರ್ಪು ಹೊರ ಬಿದ್ದಿದ್ದು, ಆರೋಗ್ಯ ಸೇತು ಆ್ಯಪ್ ಇಲ್ಲವೆಂದು ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. ಕೆಲವೊಮ್ಮೆ ಹಣವಿರುವವರೂ ಸಹ ಮೊಬೈಲ್ ಇಟ್ಟುಕೊಳ್ಳುವುದಿಲ್ಲ.

ಅಂಥಹವರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಹೇಗೆ ಮಾಡುತ್ತೀರಿ ಎಂದು ಕೇಂದ್ರ ಸರ್ಕಾರದ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಸರ್ಕಾರಿ ಸಂಸ್ಥೆಗಳು ಆರೋಗ್ಯ ಸೇತು ಆ್ಯಪ್ ಕಡ್ಡಾಯಗೊಳಿಸುವಂತಿಲ್ಲ. ಸರ್ಕಾರಿ ಸಂಸ್ಥೆಗಳು ಸೇವೆ, ಸೌಲಭ್ಯ ನಿರಾಕರಿಸುವಂತಿಲ್ಲ. ಏರ್ ಪೋರ್ಟ್​ಗಳಲ್ಲಿ ಆ್ಯಪ್ ಬಳಕೆಗೆ ಒತ್ತಾಯ ಮಾಡುವಂತಿಲ್ಲ ಎಂದು ಸೂಚಿಸಿದೆ.

ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ