AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆ್ಯಪ್ ಇಲ್ಲದಿದ್ರೆ ಸೋಂಕಿಗೆ ಚಿಕಿತ್ಸೆ ಇಲ್ವಂತೆ! ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು: ಕೊರೊನಾ ದೇಶವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಯಾಗಿ ಹಾಗೂ ಸೋಂಕಿನಿಂದ ದೂರ ಇರಿಸಲು ಸಹಾಯವಾಗಲಿ ಎಂದು ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪನ್ನು ಬಿಡುಗಡೆ ಮಾಡಿತ್ತು. ಹಾಗೂ ಅದನ್ನು ಕೆಲ ಸರ್ಕಾರಿ ಸಂಸ್ಥೆಗಳು ಕಡ್ಡಾಯಗೊಳಿಸಿದ್ದವು. ಆದರೆ ಈ ಬಗ್ಗೆ ಪ್ರಶ್ನಿಸಿ ಅನಿವರ್ ಅರವಿಂದ್ ಪಿ.ಐ.ಎಲ್. ಸಲ್ಲಿಸಿದ್ದರು. ಸದ್ಯ ಈಗ ಈ ಬಗ್ಗೆ ತೀರ್ಪು ಹೊರ ಬಿದ್ದಿದ್ದು, ಆರೋಗ್ಯ ಸೇತು ಆ್ಯಪ್ ಇಲ್ಲವೆಂದು ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. […]

ಆರೋಗ್ಯ ಸೇತು ಆ್ಯಪ್ ಇಲ್ಲದಿದ್ರೆ ಸೋಂಕಿಗೆ ಚಿಕಿತ್ಸೆ ಇಲ್ವಂತೆ! ಹೈಕೋರ್ಟ್ ಹೇಳಿದ್ದೇನು?
ಆಯೇಷಾ ಬಾನು
| Edited By: |

Updated on: Oct 19, 2020 | 12:56 PM

Share

ಬೆಂಗಳೂರು: ಕೊರೊನಾ ದೇಶವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಯಾಗಿ ಹಾಗೂ ಸೋಂಕಿನಿಂದ ದೂರ ಇರಿಸಲು ಸಹಾಯವಾಗಲಿ ಎಂದು ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪನ್ನು ಬಿಡುಗಡೆ ಮಾಡಿತ್ತು. ಹಾಗೂ ಅದನ್ನು ಕೆಲ ಸರ್ಕಾರಿ ಸಂಸ್ಥೆಗಳು ಕಡ್ಡಾಯಗೊಳಿಸಿದ್ದವು. ಆದರೆ ಈ ಬಗ್ಗೆ ಪ್ರಶ್ನಿಸಿ ಅನಿವರ್ ಅರವಿಂದ್ ಪಿ.ಐ.ಎಲ್. ಸಲ್ಲಿಸಿದ್ದರು.

ಸದ್ಯ ಈಗ ಈ ಬಗ್ಗೆ ತೀರ್ಪು ಹೊರ ಬಿದ್ದಿದ್ದು, ಆರೋಗ್ಯ ಸೇತು ಆ್ಯಪ್ ಇಲ್ಲವೆಂದು ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. ಕೆಲವೊಮ್ಮೆ ಹಣವಿರುವವರೂ ಸಹ ಮೊಬೈಲ್ ಇಟ್ಟುಕೊಳ್ಳುವುದಿಲ್ಲ.

ಅಂಥಹವರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಹೇಗೆ ಮಾಡುತ್ತೀರಿ ಎಂದು ಕೇಂದ್ರ ಸರ್ಕಾರದ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಸರ್ಕಾರಿ ಸಂಸ್ಥೆಗಳು ಆರೋಗ್ಯ ಸೇತು ಆ್ಯಪ್ ಕಡ್ಡಾಯಗೊಳಿಸುವಂತಿಲ್ಲ. ಸರ್ಕಾರಿ ಸಂಸ್ಥೆಗಳು ಸೇವೆ, ಸೌಲಭ್ಯ ನಿರಾಕರಿಸುವಂತಿಲ್ಲ. ಏರ್ ಪೋರ್ಟ್​ಗಳಲ್ಲಿ ಆ್ಯಪ್ ಬಳಕೆಗೆ ಒತ್ತಾಯ ಮಾಡುವಂತಿಲ್ಲ ಎಂದು ಸೂಚಿಸಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ