AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್​ ಮೊಬೈಲ್​ನ ಬಳಸೋಕೆ ಬರ್ತಿಲ್ಲ, ನೀವೇ ಇಟ್ಕೊಳ್ಳಿ ಅಂತಾ ವಾಪಸ್​ ಮಾಡಿದ ಪ್ರಾಮಾಣಿಕ ಕಳ್ಳ

ಕೊಲ್ಕತ್ತಾ: ಕದ್ದ ಮೊಬೈಲ್​ನ ಬಳಸೋಕೆ ಬರುತ್ತಿಲ್ಲ ಅಂತಾ ಕಳ್ಳನೊಬ್ಬ ಅದನ್ನ ಅದರ ಮಾಲೀಕನಿಗೆ ವಾಪಸ್​ ಮಾಡಿರುವ ಸ್ವಾರಸ್ಯಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ. ವಸ್ತುವೊಂದನ್ನು ಖರೀದಿಸಲು ವ್ಯಕ್ತಿಯೊಬ್ಬ ಕಳೆದ ಸೋಮವಾರ ಅಂಗಡಿಯೊಂದಕ್ಕೆ ಭೇಟಿಕೊಟ್ಟಿದ್ದನಂತೆ. ಖರೀದಿ ಬಳಿಕ ಅಲ್ಲಿಂದ ಹೊರನಡೆದವನು ತನ್ನ ಫೋನ್​ನ ಮರೆತು ಅಂಗಡಿಯಲ್ಲೇ ಬಿಟ್ಟಿದ್ದ. ಇದನ್ನು ಗಮನಿಸಿದ್ದ ಚಾಲಾಕಿ ಕಳ್ಳ ಮೊಬೈಲ್​ನ ಮೆಲ್ಲಗೆ ತನ್ನ ಜೇಬಿನಲ್ಲಿ ಇಟ್ಟುಕೊಂಡು ಪರಾರಿಯಾಗಿದ್ದನಂತೆ. ಸ್ವಲ್ಪ ಸಮಯದ ನಂತರ ಮರೆತು ಹೋಗಿದ್ದ ಮೊಬೈಲ್​ನ ನೆನಪಸಿಕೊಂಡು ಅದರ ಮಾಲೀಕ ಅಂಗಡಿಗೆ ಬಂದ. […]

ನಿಮ್​ ಮೊಬೈಲ್​ನ ಬಳಸೋಕೆ ಬರ್ತಿಲ್ಲ, ನೀವೇ ಇಟ್ಕೊಳ್ಳಿ ಅಂತಾ ವಾಪಸ್​ ಮಾಡಿದ ಪ್ರಾಮಾಣಿಕ ಕಳ್ಳ
KUSHAL V
|

Updated on: Sep 08, 2020 | 7:49 PM

Share

ಕೊಲ್ಕತ್ತಾ: ಕದ್ದ ಮೊಬೈಲ್​ನ ಬಳಸೋಕೆ ಬರುತ್ತಿಲ್ಲ ಅಂತಾ ಕಳ್ಳನೊಬ್ಬ ಅದನ್ನ ಅದರ ಮಾಲೀಕನಿಗೆ ವಾಪಸ್​ ಮಾಡಿರುವ ಸ್ವಾರಸ್ಯಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.

ವಸ್ತುವೊಂದನ್ನು ಖರೀದಿಸಲು ವ್ಯಕ್ತಿಯೊಬ್ಬ ಕಳೆದ ಸೋಮವಾರ ಅಂಗಡಿಯೊಂದಕ್ಕೆ ಭೇಟಿಕೊಟ್ಟಿದ್ದನಂತೆ. ಖರೀದಿ ಬಳಿಕ ಅಲ್ಲಿಂದ ಹೊರನಡೆದವನು ತನ್ನ ಫೋನ್​ನ ಮರೆತು ಅಂಗಡಿಯಲ್ಲೇ ಬಿಟ್ಟಿದ್ದ. ಇದನ್ನು ಗಮನಿಸಿದ್ದ ಚಾಲಾಕಿ ಕಳ್ಳ ಮೊಬೈಲ್​ನ ಮೆಲ್ಲಗೆ ತನ್ನ ಜೇಬಿನಲ್ಲಿ ಇಟ್ಟುಕೊಂಡು ಪರಾರಿಯಾಗಿದ್ದನಂತೆ.

ಸ್ವಲ್ಪ ಸಮಯದ ನಂತರ ಮರೆತು ಹೋಗಿದ್ದ ಮೊಬೈಲ್​ನ ನೆನಪಸಿಕೊಂಡು ಅದರ ಮಾಲೀಕ ಅಂಗಡಿಗೆ ಬಂದ. ಅದು ಅಲ್ಲಿ ಕಾಣಿಸದಿದ್ದಾಗ ತನ್ನ ನಂಬರ್​ಗೆ ಕರೆಮಾಡಿದ್ದಾನೆ. ಆದರೆ, ಅಷ್ಟರಲ್ಲಿ ಚಾಲಾಕಿ ಕಳ್ಳ ಮೊಬೈಲ್​ ಸ್ವಿಚ್​ ಆಫ್​ ಮಾಡಿಬಿಟ್ಟಿದ್ದ.

ತನ್ನ ಹಣೆಬರಹವನ್ನ ಶಪಿಸುತ್ತಾ ಅಲ್ಲಿಂದ ಹೋಗಿದ್ದ ಮಾಲೀಕ ಮತ್ತೊಮ್ಮೆ ಯಾಕೆ ತನ್ನ ನಂಬರ್​ಗೆ ಡೈಯಲ್​ ಮಾಡಬಾರದೆಂದು ಪ್ರಯತ್ನಿಸಿದ್ದಾನೆ. ಈ ವೇಳೆ ರಿಂಗ್​ ಆದ ಫೋನ್​ನ ಎತ್ತಿಕೊಂಡ ಕಳ್ಳ ನಿಮ್ಮ ಫೋನ್​ Use ಮಾಡೋಕೆ ಕಷ್ಟವಾಗ್ತಿದೆ. ನೀವೇ ಇಟ್ಕೊಳ್ಳಿ ಅಂತಾ ಮಾಲೀಕನಿಗೆ ಹೇಳಿ ಮೊಬೈಲ್​ ವಾಪಸ್​ ಮಾಡಿದ್ದಾನಂತೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ