AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್​ ಮೊಬೈಲ್​ನ ಬಳಸೋಕೆ ಬರ್ತಿಲ್ಲ, ನೀವೇ ಇಟ್ಕೊಳ್ಳಿ ಅಂತಾ ವಾಪಸ್​ ಮಾಡಿದ ಪ್ರಾಮಾಣಿಕ ಕಳ್ಳ

ಕೊಲ್ಕತ್ತಾ: ಕದ್ದ ಮೊಬೈಲ್​ನ ಬಳಸೋಕೆ ಬರುತ್ತಿಲ್ಲ ಅಂತಾ ಕಳ್ಳನೊಬ್ಬ ಅದನ್ನ ಅದರ ಮಾಲೀಕನಿಗೆ ವಾಪಸ್​ ಮಾಡಿರುವ ಸ್ವಾರಸ್ಯಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ. ವಸ್ತುವೊಂದನ್ನು ಖರೀದಿಸಲು ವ್ಯಕ್ತಿಯೊಬ್ಬ ಕಳೆದ ಸೋಮವಾರ ಅಂಗಡಿಯೊಂದಕ್ಕೆ ಭೇಟಿಕೊಟ್ಟಿದ್ದನಂತೆ. ಖರೀದಿ ಬಳಿಕ ಅಲ್ಲಿಂದ ಹೊರನಡೆದವನು ತನ್ನ ಫೋನ್​ನ ಮರೆತು ಅಂಗಡಿಯಲ್ಲೇ ಬಿಟ್ಟಿದ್ದ. ಇದನ್ನು ಗಮನಿಸಿದ್ದ ಚಾಲಾಕಿ ಕಳ್ಳ ಮೊಬೈಲ್​ನ ಮೆಲ್ಲಗೆ ತನ್ನ ಜೇಬಿನಲ್ಲಿ ಇಟ್ಟುಕೊಂಡು ಪರಾರಿಯಾಗಿದ್ದನಂತೆ. ಸ್ವಲ್ಪ ಸಮಯದ ನಂತರ ಮರೆತು ಹೋಗಿದ್ದ ಮೊಬೈಲ್​ನ ನೆನಪಸಿಕೊಂಡು ಅದರ ಮಾಲೀಕ ಅಂಗಡಿಗೆ ಬಂದ. […]

ನಿಮ್​ ಮೊಬೈಲ್​ನ ಬಳಸೋಕೆ ಬರ್ತಿಲ್ಲ, ನೀವೇ ಇಟ್ಕೊಳ್ಳಿ ಅಂತಾ ವಾಪಸ್​ ಮಾಡಿದ ಪ್ರಾಮಾಣಿಕ ಕಳ್ಳ
KUSHAL V
|

Updated on: Sep 08, 2020 | 7:49 PM

Share

ಕೊಲ್ಕತ್ತಾ: ಕದ್ದ ಮೊಬೈಲ್​ನ ಬಳಸೋಕೆ ಬರುತ್ತಿಲ್ಲ ಅಂತಾ ಕಳ್ಳನೊಬ್ಬ ಅದನ್ನ ಅದರ ಮಾಲೀಕನಿಗೆ ವಾಪಸ್​ ಮಾಡಿರುವ ಸ್ವಾರಸ್ಯಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.

ವಸ್ತುವೊಂದನ್ನು ಖರೀದಿಸಲು ವ್ಯಕ್ತಿಯೊಬ್ಬ ಕಳೆದ ಸೋಮವಾರ ಅಂಗಡಿಯೊಂದಕ್ಕೆ ಭೇಟಿಕೊಟ್ಟಿದ್ದನಂತೆ. ಖರೀದಿ ಬಳಿಕ ಅಲ್ಲಿಂದ ಹೊರನಡೆದವನು ತನ್ನ ಫೋನ್​ನ ಮರೆತು ಅಂಗಡಿಯಲ್ಲೇ ಬಿಟ್ಟಿದ್ದ. ಇದನ್ನು ಗಮನಿಸಿದ್ದ ಚಾಲಾಕಿ ಕಳ್ಳ ಮೊಬೈಲ್​ನ ಮೆಲ್ಲಗೆ ತನ್ನ ಜೇಬಿನಲ್ಲಿ ಇಟ್ಟುಕೊಂಡು ಪರಾರಿಯಾಗಿದ್ದನಂತೆ.

ಸ್ವಲ್ಪ ಸಮಯದ ನಂತರ ಮರೆತು ಹೋಗಿದ್ದ ಮೊಬೈಲ್​ನ ನೆನಪಸಿಕೊಂಡು ಅದರ ಮಾಲೀಕ ಅಂಗಡಿಗೆ ಬಂದ. ಅದು ಅಲ್ಲಿ ಕಾಣಿಸದಿದ್ದಾಗ ತನ್ನ ನಂಬರ್​ಗೆ ಕರೆಮಾಡಿದ್ದಾನೆ. ಆದರೆ, ಅಷ್ಟರಲ್ಲಿ ಚಾಲಾಕಿ ಕಳ್ಳ ಮೊಬೈಲ್​ ಸ್ವಿಚ್​ ಆಫ್​ ಮಾಡಿಬಿಟ್ಟಿದ್ದ.

ತನ್ನ ಹಣೆಬರಹವನ್ನ ಶಪಿಸುತ್ತಾ ಅಲ್ಲಿಂದ ಹೋಗಿದ್ದ ಮಾಲೀಕ ಮತ್ತೊಮ್ಮೆ ಯಾಕೆ ತನ್ನ ನಂಬರ್​ಗೆ ಡೈಯಲ್​ ಮಾಡಬಾರದೆಂದು ಪ್ರಯತ್ನಿಸಿದ್ದಾನೆ. ಈ ವೇಳೆ ರಿಂಗ್​ ಆದ ಫೋನ್​ನ ಎತ್ತಿಕೊಂಡ ಕಳ್ಳ ನಿಮ್ಮ ಫೋನ್​ Use ಮಾಡೋಕೆ ಕಷ್ಟವಾಗ್ತಿದೆ. ನೀವೇ ಇಟ್ಕೊಳ್ಳಿ ಅಂತಾ ಮಾಲೀಕನಿಗೆ ಹೇಳಿ ಮೊಬೈಲ್​ ವಾಪಸ್​ ಮಾಡಿದ್ದಾನಂತೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು