AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್​ ಮೊಬೈಲ್​ನ ಬಳಸೋಕೆ ಬರ್ತಿಲ್ಲ, ನೀವೇ ಇಟ್ಕೊಳ್ಳಿ ಅಂತಾ ವಾಪಸ್​ ಮಾಡಿದ ಪ್ರಾಮಾಣಿಕ ಕಳ್ಳ

ಕೊಲ್ಕತ್ತಾ: ಕದ್ದ ಮೊಬೈಲ್​ನ ಬಳಸೋಕೆ ಬರುತ್ತಿಲ್ಲ ಅಂತಾ ಕಳ್ಳನೊಬ್ಬ ಅದನ್ನ ಅದರ ಮಾಲೀಕನಿಗೆ ವಾಪಸ್​ ಮಾಡಿರುವ ಸ್ವಾರಸ್ಯಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ. ವಸ್ತುವೊಂದನ್ನು ಖರೀದಿಸಲು ವ್ಯಕ್ತಿಯೊಬ್ಬ ಕಳೆದ ಸೋಮವಾರ ಅಂಗಡಿಯೊಂದಕ್ಕೆ ಭೇಟಿಕೊಟ್ಟಿದ್ದನಂತೆ. ಖರೀದಿ ಬಳಿಕ ಅಲ್ಲಿಂದ ಹೊರನಡೆದವನು ತನ್ನ ಫೋನ್​ನ ಮರೆತು ಅಂಗಡಿಯಲ್ಲೇ ಬಿಟ್ಟಿದ್ದ. ಇದನ್ನು ಗಮನಿಸಿದ್ದ ಚಾಲಾಕಿ ಕಳ್ಳ ಮೊಬೈಲ್​ನ ಮೆಲ್ಲಗೆ ತನ್ನ ಜೇಬಿನಲ್ಲಿ ಇಟ್ಟುಕೊಂಡು ಪರಾರಿಯಾಗಿದ್ದನಂತೆ. ಸ್ವಲ್ಪ ಸಮಯದ ನಂತರ ಮರೆತು ಹೋಗಿದ್ದ ಮೊಬೈಲ್​ನ ನೆನಪಸಿಕೊಂಡು ಅದರ ಮಾಲೀಕ ಅಂಗಡಿಗೆ ಬಂದ. […]

ನಿಮ್​ ಮೊಬೈಲ್​ನ ಬಳಸೋಕೆ ಬರ್ತಿಲ್ಲ, ನೀವೇ ಇಟ್ಕೊಳ್ಳಿ ಅಂತಾ ವಾಪಸ್​ ಮಾಡಿದ ಪ್ರಾಮಾಣಿಕ ಕಳ್ಳ
KUSHAL V
|

Updated on: Sep 08, 2020 | 7:49 PM

Share

ಕೊಲ್ಕತ್ತಾ: ಕದ್ದ ಮೊಬೈಲ್​ನ ಬಳಸೋಕೆ ಬರುತ್ತಿಲ್ಲ ಅಂತಾ ಕಳ್ಳನೊಬ್ಬ ಅದನ್ನ ಅದರ ಮಾಲೀಕನಿಗೆ ವಾಪಸ್​ ಮಾಡಿರುವ ಸ್ವಾರಸ್ಯಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.

ವಸ್ತುವೊಂದನ್ನು ಖರೀದಿಸಲು ವ್ಯಕ್ತಿಯೊಬ್ಬ ಕಳೆದ ಸೋಮವಾರ ಅಂಗಡಿಯೊಂದಕ್ಕೆ ಭೇಟಿಕೊಟ್ಟಿದ್ದನಂತೆ. ಖರೀದಿ ಬಳಿಕ ಅಲ್ಲಿಂದ ಹೊರನಡೆದವನು ತನ್ನ ಫೋನ್​ನ ಮರೆತು ಅಂಗಡಿಯಲ್ಲೇ ಬಿಟ್ಟಿದ್ದ. ಇದನ್ನು ಗಮನಿಸಿದ್ದ ಚಾಲಾಕಿ ಕಳ್ಳ ಮೊಬೈಲ್​ನ ಮೆಲ್ಲಗೆ ತನ್ನ ಜೇಬಿನಲ್ಲಿ ಇಟ್ಟುಕೊಂಡು ಪರಾರಿಯಾಗಿದ್ದನಂತೆ.

ಸ್ವಲ್ಪ ಸಮಯದ ನಂತರ ಮರೆತು ಹೋಗಿದ್ದ ಮೊಬೈಲ್​ನ ನೆನಪಸಿಕೊಂಡು ಅದರ ಮಾಲೀಕ ಅಂಗಡಿಗೆ ಬಂದ. ಅದು ಅಲ್ಲಿ ಕಾಣಿಸದಿದ್ದಾಗ ತನ್ನ ನಂಬರ್​ಗೆ ಕರೆಮಾಡಿದ್ದಾನೆ. ಆದರೆ, ಅಷ್ಟರಲ್ಲಿ ಚಾಲಾಕಿ ಕಳ್ಳ ಮೊಬೈಲ್​ ಸ್ವಿಚ್​ ಆಫ್​ ಮಾಡಿಬಿಟ್ಟಿದ್ದ.

ತನ್ನ ಹಣೆಬರಹವನ್ನ ಶಪಿಸುತ್ತಾ ಅಲ್ಲಿಂದ ಹೋಗಿದ್ದ ಮಾಲೀಕ ಮತ್ತೊಮ್ಮೆ ಯಾಕೆ ತನ್ನ ನಂಬರ್​ಗೆ ಡೈಯಲ್​ ಮಾಡಬಾರದೆಂದು ಪ್ರಯತ್ನಿಸಿದ್ದಾನೆ. ಈ ವೇಳೆ ರಿಂಗ್​ ಆದ ಫೋನ್​ನ ಎತ್ತಿಕೊಂಡ ಕಳ್ಳ ನಿಮ್ಮ ಫೋನ್​ Use ಮಾಡೋಕೆ ಕಷ್ಟವಾಗ್ತಿದೆ. ನೀವೇ ಇಟ್ಕೊಳ್ಳಿ ಅಂತಾ ಮಾಲೀಕನಿಗೆ ಹೇಳಿ ಮೊಬೈಲ್​ ವಾಪಸ್​ ಮಾಡಿದ್ದಾನಂತೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ