AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tadepalle: ಮಧ್ಯರಾತ್ರಿ ಸ್ಮಶಾನಕ್ಕೆ ನುಗ್ಗಿದ ಕಳ್ಳರು ಏನು ಮಾಡಿದ್ದಾರೆ ನೋಡಿ!

ಅದೇನೆ ಇರಲಿ, ಸ್ಮಶಾನದ ಗ್ರಿಲ್ಸ್ ಕಳ್ಳತನವಾಗಿರುವ ಬಗ್ಗೆ ತಾಡೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕಳ್ಳರನ್ನು ಹೇಗೆ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Tadepalle: ಮಧ್ಯರಾತ್ರಿ ಸ್ಮಶಾನಕ್ಕೆ ನುಗ್ಗಿದ ಕಳ್ಳರು ಏನು ಮಾಡಿದ್ದಾರೆ ನೋಡಿ!
ಮಧ್ಯರಾತ್ರಿ ಸ್ಮಶಾನಕ್ಕೆ ನುಗ್ಗಿದ ಕಳ್ಳರು
Follow us
ಸಾಧು ಶ್ರೀನಾಥ್​
|

Updated on: Jun 03, 2023 | 9:25 PM

ಇವರು ಸಾಮಾನ್ಯ ಕಳ್ಳರಲ್ಲ, ಐನಾತಿ ಕಳ್ಳರು … (Thief) ಸತ್ತ ಶವಗಳು ಸಹ ಇವರ ಹಾವಳಿಯಿಂದ ಒಂದು ಕ್ಷಣ ಭಯ ಬೀಳುವುದುಂಟು ಇವರ ಕುಕೃತ್ಯ ನೋಡಿದರೆ. ಅಂಥದ್ದೇನು ಅಂತೀರಿ… ತಾಡೇಪಲ್ಲಿ ಮಂಡಲದ ಪೆನಮಕದಲ್ಲಿ ನಡೆದಿರುವ ಈ ವಿಚಿತ್ರ ಕಳ್ಳತನದ ಬಗ್ಗೆ ನಿಮಗೆ ಹೇಳಲೇ ಬೇಕು. ಸ್ಮಶಾನವನ್ನೂ (Graveyard) ಬಿಡದೆ ಕಳ್ಳರು ಅಲ್ಲೂ ತಮ್ಮ ಕೈಚಳ ತೋರಿ ಕಳ್ಳತನ ಮಾಡಿದ್ದಾರೆ. ಮೃತ ದೇಹಗಳನ್ನು ಸುಡಲು ಬಳಸುತ್ತಿದ್ದ (Last rites) ಕಟ್ಟೆಯ ಮೇಲಿನ ಗ್ರಿಲ್ ಗಳನ್ನು ಕಳವು ಮಾಡಲಾಗಿದೆ. ಶಾಲೆ, ದೇವಸ್ಥಾನ, ಮನೆಗಳಿಗೆ ಭದ್ರತೆ ಒದಗಿಸಬಹುದು. ಆದರೆ ಇನ್ನು ಮುಂದೆ ಸ್ಮಶಾನಕ್ಕೂ ರಕ್ಷಣೆ ನೀಡಬೇಕಾ ಎಂಬ ಆತಂಕದ ಪ್ರಶ್ನೆ ಎದುರಾಗಿದೆ. 1 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಕಬ್ಬಿಣದ ಗ್ರಿಲ್‌ಗಳನ್ನು ಕಳವು ಮಾಡಲಾಗಿದೆ.

ಗ್ರಿಲ್‌ಗಳನ್ನು ಕದ್ದಿರುವುದರಿಂದ ಶವಸಂಸ್ಕಾರ ಮಾಡುವುದಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಮೃತದೇಹವನ್ನು ಗ್ರಿಲ್‌ಗಳ ಮೇಲೆ ಇಟ್ಟು ಸುಟ್ಟರೆ ಖರ್ಚು ವೆಚ್ಚ ಕಡಿಮೆಯಾದೀತು. ಆದರೆ ತಾಡೇಪಲ್ಲಿ ಸುತ್ತಮುತ್ತಲಿನ ಪ್ರದೇಶಗಳ ಗಾಂಜಾ ಗಿರಾಕಿಗಳು ಕದ್ದಿರಬೇಕು. ಹಳೆ ಕಬ್ಬಿಣಕ್ಕೂ ಒಳ್ಳೆಯ ಬೆಲೆ ಸಿಗುತ್ತದೆ ಎಂಬ ನಂಬಿಕೆ ಇದ್ದು, ಮದ್ಯ ಸೇವಿಸಲು, ಗಾಂಜಾ ಸೇದಲು ಹಣವಿಲ್ಲದ ಗ್ಯಾಂಗ್ ಗಳು ಕಳ್ಳತನ ಮಾಡುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

Also Read:  ವಿಚಿತ್ರ ಯೋಗ-ರೋಗ: ಬಿಯರ್ ಕುಡಿಯುತ್ತಾ ಯೋಗ ಮಾಡಬೇಕಂತೆ! ಮೂರು ಸಿಪ್ಸ್-ಆರು ಆಸನಗಳು ಮಾಡಬೇಕಂತೆ!

ಅದೇನೆ ಇರಲಿ, ಸ್ಮಶಾನದ ಗ್ರಿಲ್ಸ್ ಕಳ್ಳತನವಾಗಿರುವ ಬಗ್ಗೆ ತಾಡೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕಳ್ಳರನ್ನು ಹೇಗೆ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ