AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ : CPR

ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ ಇದೆ ಎಂದು ಸೆಂಟರ್ ಫಾರ್ ಪಾಲಿಸಿ ರಿಸರ್ಚ್​ ತಿಳಿಸಿದೆ. ಕೆಲವು ಮಾನದಂಡಗಳಿವೆ ಅವುಗಳನ್ನು ಪಾಲಿಸುತ್ತಿದ್ದೇವೆ ಅಷ್ಟೇ, ನಾವು ಯಾವುದೇ ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ

IT Raid: ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ : CPR
CPR
TV9 Web
| Edited By: |

Updated on: Sep 09, 2022 | 6:04 PM

Share

ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ ಇದೆ ಎಂದು ಸೆಂಟರ್ ಫಾರ್ ಪಾಲಿಸಿ ರಿಸರ್ಚ್​ ತಿಳಿಸಿದೆ. ಕೆಲವು ಮಾನದಂಡಗಳಿವೆ ಅವುಗಳನ್ನು ಪಾಲಿಸುತ್ತಿದ್ದೇವೆ ಅಷ್ಟೇ, ನಾವು ಯಾವುದೇ ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ. ಅವರು ಕೇಳುವ ಯಾವುದೇ ಪ್ರಶ್ನೆಗಳಿಗೆ ನಾವು ಉತ್ತರ ನೀಡಲು ಸಿದ್ಧರಿದ್ದೇವೆ, ಎಂದು ಸಿಪಿಆರ್ ಅಧ್ಯಕ್ಷೆ ಯಾಮಿನಿ ಅಯ್ಯರ್ ಟ್ವೀಟ್ ಮಾಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿತ್ತು, ಈ ಕುರಿತು ಇದೀಗ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಆದಾಯ ತೆರಿಗೆ ಇಲಾಖೆ ಬುಧವಾರ ದೇಶಾದ್ಯಂತ ಎರಡು ಡಜನ್‌ಗೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಆದಾಯ ತೆರಿಗೆ ಇಲಾಖೆ ತಂಡವು ನೀತಿ ಸಂಶೋಧನಾ ಕೇಂದ್ರದ ಚಿಂತಕರ ಚಾಣಕ್ಯಪುರಿ ಕಚೇರಿಗೂ ತಲುಪಿದೆ. ತಂಡ ಇಲ್ಲಿ ಹುಡುಕಾಟ ನಡೆಸಿದೆ. ಮೂಲಗಳನ್ನು ನಂಬುವುದಾದರೆ, ಈ ದಾಳಿಯು ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಿದವರಿಗೆ ಸಂಬಂಧಿಸಿದೆ. ತೆರಿಗೆ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಆದಾಗ್ಯೂ, ದಾಳಿಗಳ ಬಗ್ಗೆ ನೀತಿ ಸಂಶೋಧನಾ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜಕೀಯ ಪಕ್ಷಗಳಿಗೆ ದೇಣಿಗೆಯ ನೆಪದಲ್ಲಿ ಕೋಟ್ಯಂತರ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ ಎನ್ನುತ್ತವೆ ಮೂಲಗಳು.

ಇದು ಮೂಲತಃ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಹೆಸರಿನಲ್ಲಿ ಮಾಡಿರುವ ವಂಚನೆ ಮತ್ತು ತೆರಿಗೆ ವಂಚನೆ ಎಂದು ಮೂಲಗಳು ತಿಳಿಸಿವೆ. ದೆಹಲಿ, ಹರಿಯಾಣ, ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಇತರ ರಾಜ್ಯಗಳಲ್ಲಿ ಈ ದಾಳಿಗಳನ್ನು ನಡೆಸಲಾಯಿತು.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ