AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಇದು ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ: ರಾಹುಲ್ ಗಾಂಧಿ

ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ ಎಂದು ಅನರ್ಹತೆ ಕುರಿತು ರಾಹುಲ್ ಗಾಂಧಿ ಮೊದಲ ಹೇಳಿಕೆಯನ್ನು ನೀಡಿದ್ದಾರೆ.

Rahul Gandhi: ಇದು ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Mar 24, 2023 | 6:30 PM

Share

ದೆಹಲಿ: ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ ಎಂದು ಅನರ್ಹತೆ ಕುರಿತು ರಾಹುಲ್ ಗಾಂಧಿ(Rahul Gandhi) ಮೊದಲ ಹೇಳಿಕೆಯನ್ನು ನೀಡಿದ್ದಾರೆ. ದೇಶದ ಧ್ವನಿಗಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ ಎಂದು ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕುರಿತು ಟ್ವೀಟ್ ಮಾಡಿದ್ದಾರೆ.ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯಾವುದೇ ವೆಚ್ಚವನ್ನು ಭರಿಸಲು ಸಿದ್ಧ ಎಂದು ಹೇಳಿದ್ದಾರೆ. ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ನಾನು ಯಾವುದೇ ಬೆಲೆ ತೆರಲು ಸಿದ್ಧ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಲೋಕಸಭೆ ಕಾರ್ಯದರ್ಶಿ ಕೇರಳದ ವಯನಾಡ್‌ನಲ್ಲಿರುವ ಅವರ ಕ್ಷೇತ್ರವನ್ನು ಖಾಲಿ ಎಂದು ಘೋಷಿಸಿತು. ಚುನಾವಣಾ ಆಯೋಗವು ಈ ಕ್ಷೇತ್ರಕ್ಕೆ ಮತ್ತೆ ಚುನಾವಣೆಯನ್ನು ಘೋಷಿಸಬಹುದು. ದೆಹಲಿಯಲ್ಲಿರುವ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಲು ರಾಹುಲ್ ಗಾಂಧಿಗೆ ಒಂದು ತಿಂಗಳ ಕಾಲಾವಕಾಶವಿದೆ.

ಈ ಕ್ರಮದ ಹಿಂದೆ ಪಿತೂರಿ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ, ರಾಹುಲ್ ಗಾಂಧಿ ಅವರು ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಹಾಕುತ್ತಿರುವುದರಿಂದ ಅವರನ್ನು ಮೌನಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಈ ಕ್ರಮವನ್ನು ಕಾನೂನುಬದ್ಧವಾಗಿದೆ ಎಂದು ಹೇಳಿದೆ ಮತ್ತು ಇದು ಈ ತೀರ್ಪು ಸ್ವತಂತ್ರ ನ್ಯಾಯಾಲಯ ಅಧಿಕಾರವಾಗಿದೆ. ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಹೇಳಿದೆ. ಕೋಲಾರದಲ್ಲಿ ಅವರು ಮಾಡಿದ ಭಾಷಣ ಇಡೀ ಶಱಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

Published On - 5:52 pm, Fri, 24 March 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್