AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11ರ ಮಾದರಿಯಲ್ಲೇ ದಾಳಿ ಬೆದರಿಕೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಲಂಡನ್​​ಗೆ ಹೋಗುವ ಏರ್​ ಇಂಡಿಯಾ ವಿಮಾನದ ಮೇಲೆ, 9 /11ರ ಯುಎಸ್​ ದಾಳಿಯ ಮಾದರಿಯಲ್ಲೇ ದಾಳಿ ನಡೆಸುತ್ತೇವೆ, ಅದನ್ನು ಸ್ಫೋಟಿಸುತ್ತೇವೆ ಎಂದು ಬೆದರಿಕೆ ಕರೆ ಬಂದಿದೆ.

9/11ರ ಮಾದರಿಯಲ್ಲೇ ದಾಳಿ ಬೆದರಿಕೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ
ದೆಹಲಿ ವಿಮಾಣ ನಿಲ್ದಾಣ
TV9 Web
| Edited By: |

Updated on:Sep 11, 2021 | 10:01 AM

Share

ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಕ್ರೂರವಾದ ಉಗ್ರದಾಳಿ ಎಂದೇ ಪರಿಗಣಿಸಲ್ಪಟ್ಟ ದಿನವೆಂದರೆ 9/11/2001. ಅಂದು ಅಮೆರಿಕದ ಮೇಲೆ ನಡೆದ ದಾಳಿಗೆ ಇಂದು ಸರಿಯಾಗಿ 20 ವರ್ಷ. ಆದರೆ ಆತಂಕದ ವಿಚಾರವೆಂದರೆ ಅದೇ ಮಾದರಿಯಲ್ಲಿ ಏರ್​ ಇಂಡಿಯಾ ವಿಮಾನವೊಂದನ್ನು ಸ್ಫೋಟಿಸುತ್ತೇವೆ ಎಂದು ದೆಹಲಿ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಈ ನಿಟ್ಟಿನಲ್ಲಿ ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. 

ಲಂಡನ್​​ಗೆ ಹೋಗುವ ಏರ್​ ಇಂಡಿಯಾ ವಿಮಾನದ ಮೇಲೆ, 9 /11ರ ಯುಎಸ್​ ದಾಳಿಯ ಮಾದರಿಯಲ್ಲೇ ದಾಳಿ ನಡೆಸುತ್ತೇವೆ, ಅದನ್ನು ಸ್ಫೋಟಿಸುತ್ತೇವೆ ಎಂದು ರಹೋಲಾ ಪೊಲೀಸ್​ ಠಾಣೆಗೆ ಗುರುವಾರ ರಾತ್ರಿ 10.30ರ ಹೊತ್ತಿಗೆ ಬೆದರಿಕೆ ಕರೆ ಬಂದಿದೆ. ಅಷ್ಟೇ ಅಲ್ಲ, ಶುಕ್ರವಾರ ಬೆಳಗ್ಗೆ ಕೂಡ, ದೆಹಲಿ ವಿಮಾನ ನಿಲ್ದಾಣವನ್ನು ನಾವು ವಶಪಡಿಸಿಕೊಳ್ಳುವ ಸಂಬಂಧ ಬೆದರಿಕೆ ಕರೆ ಬಂದಿದೆ. ಹೀಗಾಗಿ ಭದ್ರತಾ ಪಡೆಗಳಿಗೆ ಅಲರ್ಟ್​ ನೀಡಲಾಗಿದ್ದು, ವಿಮಾನ ನಿಲ್ದಾಣದ ಭದ್ರತೆ ಹೆಚ್ಚಿದೆ.  ಈ ಬಗ್ಗೆ ಪೊಲೀಸ್​ ಅಧಿಕಾರಿಯೊಬ್ಬರು ಎಎನ್​ಐ ಸುದ್ದಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.   ಸದ್ಯ ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬರನ್ನೂ ಹೆಚ್ಚೆಚ್ಚು ಗಮನವಿರಿಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಬೆದರಿಕೆ ಕರೆ ಕುರಿತು ತನಿಖೆಯೂ ನಡೆಯುತ್ತಿದೆ.

ಇದನ್ನೂ ಓದಿ: ದೇಶದಲ್ಲಿ 3ನೇ ಸ್ಥಾನ ಹೊಂದಿರುವ ಹಾಸನ ಹಾಲು ಒಕ್ಕೂಟದಿಂದ ಇನ್ಮುಂದೆ ಅತ್ಯಾಧುನಿಕ ಸುವಾಸಿತ ಹಾಲು ಉತ್ಪಾದನೆ!

Published On - 9:59 am, Sat, 11 September 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ