AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11ರ ಮಾದರಿಯಲ್ಲೇ ದಾಳಿ ಬೆದರಿಕೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಲಂಡನ್​​ಗೆ ಹೋಗುವ ಏರ್​ ಇಂಡಿಯಾ ವಿಮಾನದ ಮೇಲೆ, 9 /11ರ ಯುಎಸ್​ ದಾಳಿಯ ಮಾದರಿಯಲ್ಲೇ ದಾಳಿ ನಡೆಸುತ್ತೇವೆ, ಅದನ್ನು ಸ್ಫೋಟಿಸುತ್ತೇವೆ ಎಂದು ಬೆದರಿಕೆ ಕರೆ ಬಂದಿದೆ.

9/11ರ ಮಾದರಿಯಲ್ಲೇ ದಾಳಿ ಬೆದರಿಕೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ
ದೆಹಲಿ ವಿಮಾಣ ನಿಲ್ದಾಣ
TV9 Web
| Updated By: Lakshmi Hegde|

Updated on:Sep 11, 2021 | 10:01 AM

Share

ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಕ್ರೂರವಾದ ಉಗ್ರದಾಳಿ ಎಂದೇ ಪರಿಗಣಿಸಲ್ಪಟ್ಟ ದಿನವೆಂದರೆ 9/11/2001. ಅಂದು ಅಮೆರಿಕದ ಮೇಲೆ ನಡೆದ ದಾಳಿಗೆ ಇಂದು ಸರಿಯಾಗಿ 20 ವರ್ಷ. ಆದರೆ ಆತಂಕದ ವಿಚಾರವೆಂದರೆ ಅದೇ ಮಾದರಿಯಲ್ಲಿ ಏರ್​ ಇಂಡಿಯಾ ವಿಮಾನವೊಂದನ್ನು ಸ್ಫೋಟಿಸುತ್ತೇವೆ ಎಂದು ದೆಹಲಿ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಈ ನಿಟ್ಟಿನಲ್ಲಿ ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. 

ಲಂಡನ್​​ಗೆ ಹೋಗುವ ಏರ್​ ಇಂಡಿಯಾ ವಿಮಾನದ ಮೇಲೆ, 9 /11ರ ಯುಎಸ್​ ದಾಳಿಯ ಮಾದರಿಯಲ್ಲೇ ದಾಳಿ ನಡೆಸುತ್ತೇವೆ, ಅದನ್ನು ಸ್ಫೋಟಿಸುತ್ತೇವೆ ಎಂದು ರಹೋಲಾ ಪೊಲೀಸ್​ ಠಾಣೆಗೆ ಗುರುವಾರ ರಾತ್ರಿ 10.30ರ ಹೊತ್ತಿಗೆ ಬೆದರಿಕೆ ಕರೆ ಬಂದಿದೆ. ಅಷ್ಟೇ ಅಲ್ಲ, ಶುಕ್ರವಾರ ಬೆಳಗ್ಗೆ ಕೂಡ, ದೆಹಲಿ ವಿಮಾನ ನಿಲ್ದಾಣವನ್ನು ನಾವು ವಶಪಡಿಸಿಕೊಳ್ಳುವ ಸಂಬಂಧ ಬೆದರಿಕೆ ಕರೆ ಬಂದಿದೆ. ಹೀಗಾಗಿ ಭದ್ರತಾ ಪಡೆಗಳಿಗೆ ಅಲರ್ಟ್​ ನೀಡಲಾಗಿದ್ದು, ವಿಮಾನ ನಿಲ್ದಾಣದ ಭದ್ರತೆ ಹೆಚ್ಚಿದೆ.  ಈ ಬಗ್ಗೆ ಪೊಲೀಸ್​ ಅಧಿಕಾರಿಯೊಬ್ಬರು ಎಎನ್​ಐ ಸುದ್ದಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.   ಸದ್ಯ ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬರನ್ನೂ ಹೆಚ್ಚೆಚ್ಚು ಗಮನವಿರಿಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಬೆದರಿಕೆ ಕರೆ ಕುರಿತು ತನಿಖೆಯೂ ನಡೆಯುತ್ತಿದೆ.

ಇದನ್ನೂ ಓದಿ: ದೇಶದಲ್ಲಿ 3ನೇ ಸ್ಥಾನ ಹೊಂದಿರುವ ಹಾಸನ ಹಾಲು ಒಕ್ಕೂಟದಿಂದ ಇನ್ಮುಂದೆ ಅತ್ಯಾಧುನಿಕ ಸುವಾಸಿತ ಹಾಲು ಉತ್ಪಾದನೆ!

Published On - 9:59 am, Sat, 11 September 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?