AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಮೂವರ ಬಂಧನ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman)​ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆಯ ಇ-ಮೇಲ್ ಕಳುಹಿಸಿದ್ದ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ. ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಮೂವರನ್ನು ಬಂಧಿಸಿದೆ.

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಮೂವರ ಬಂಧನ
ನಿರ್ಮಲಾ ಸೀತಾರಾಮನ್
ನಯನಾ ರಾಜೀವ್
|

Updated on: Dec 27, 2023 | 2:54 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman)​ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆಯ ಇ-ಮೇಲ್ ಕಳುಹಿಸಿದ್ದ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ. ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಮೂವರನ್ನು ಬಂಧಿಸಿದೆ.

ಗುಜರಾತ್‌ನ ವಡೋದರಾದಿಂದ ಮೂವರನ್ನು ಸೆರೆ ಹಿಡಿಯಲಾಗಿದೆ. ಒಬ್ಬ ವ್ಯಕ್ತಿಯನ್ನು ಆದಿಲ್ ರಫಿಗ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆತನ ಸಂಬಂಧಿ ಮತ್ತು ಇನ್ನೊಬ್ಬ ವ್ಯಕ್ತಿ ಅವನ ಸ್ನೇಹಿತ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆದರಿಕೆ ಇಮೇಲ್‌ಗಳ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಬಂಧಿತ ವ್ಯಕ್ತಿಗಳನ್ನು ಪ್ರಶ್ನಿಸಲಾಯಿತು. ಇದಲ್ಲದೆ, ಸೀತಾರಾಮನ್ ರಾಜೀನಾಮೆ ನೀಡದಿದ್ದರೆ ಆರ್‌ಬಿಐ, ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಕಚೇರಿಗಳ ಮೇಲೆ ದಾಳಿ ಮಾಡಲಾಗುವುದು ಎಂದು ಇಮೇಲ್‌ಗಳನ್ನು ಕಳುಹಿಸಲು ಬಳಸಿದ ಸಾಧನವನ್ನು ವಶಕ್ಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!