AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಮೂವರ ಬಂಧನ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman)​ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆಯ ಇ-ಮೇಲ್ ಕಳುಹಿಸಿದ್ದ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ. ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಮೂವರನ್ನು ಬಂಧಿಸಿದೆ.

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಮೂವರ ಬಂಧನ
ನಿರ್ಮಲಾ ಸೀತಾರಾಮನ್
ನಯನಾ ರಾಜೀವ್
|

Updated on: Dec 27, 2023 | 2:54 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman)​ ರಾಜೀನಾಮೆಗೆ ಆಗ್ರಹಿಸಿ ಆರ್​ಬಿಐಗೆ ಬೆದರಿಕೆಯ ಇ-ಮೇಲ್ ಕಳುಹಿಸಿದ್ದ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ. ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಮೂವರನ್ನು ಬಂಧಿಸಿದೆ.

ಗುಜರಾತ್‌ನ ವಡೋದರಾದಿಂದ ಮೂವರನ್ನು ಸೆರೆ ಹಿಡಿಯಲಾಗಿದೆ. ಒಬ್ಬ ವ್ಯಕ್ತಿಯನ್ನು ಆದಿಲ್ ರಫಿಗ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆತನ ಸಂಬಂಧಿ ಮತ್ತು ಇನ್ನೊಬ್ಬ ವ್ಯಕ್ತಿ ಅವನ ಸ್ನೇಹಿತ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆದರಿಕೆ ಇಮೇಲ್‌ಗಳ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಬಂಧಿತ ವ್ಯಕ್ತಿಗಳನ್ನು ಪ್ರಶ್ನಿಸಲಾಯಿತು. ಇದಲ್ಲದೆ, ಸೀತಾರಾಮನ್ ರಾಜೀನಾಮೆ ನೀಡದಿದ್ದರೆ ಆರ್‌ಬಿಐ, ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಕಚೇರಿಗಳ ಮೇಲೆ ದಾಳಿ ಮಾಡಲಾಗುವುದು ಎಂದು ಇಮೇಲ್‌ಗಳನ್ನು ಕಳುಹಿಸಲು ಬಳಸಿದ ಸಾಧನವನ್ನು ವಶಕ್ಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!