AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ, ಮೂವರು ಯೋಧರು ಹುತಾತ್ಮ

ಹಿಮಾಚಲಪ್ರದೇಶದ ಕಿನ್ನೊರ್​ ಜಿಲ್ಲೆಯ ಕರಛಮದಲ್ಲಿ ಯೋಧರ ವಾಹನ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. 8 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧರಿಗೆ ಡ್ರೈವಿಂಗ್​ ಕಲಿಸುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿ ಅವಘಡ ಸಂಭವಿಸಿದೆ. ಬೆಳೆ ತ್ಯಾಜ್ಯಕ್ಕೆ ಬೆಂಕಿ ಪಂಜಾಬ್‌ನ ಲುಧಿಯಾನಾ ಹೆದ್ದಾರಿಯಲ್ಲಿ ಬೆಳೆ ತ್ಯಾಜ್ಯ ಸುಡುವಿಕೆ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ಸುತ್ತಮುತ್ತ ರಾಜ್ಯದಲ್ಲಿ ತಾಜ್ಯ ಸುಡುವುದರಿಂದ ದೆಹಲಿಯಲ್ಲಿ ಸಾಕಷ್ಟು ವಾಯುಮಾಲಿನ್ಯ ವಾಗುತ್ತಿದ್ರೂ, ಬೆಳೆ […]

30 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ, ಮೂವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
|

Updated on: Nov 24, 2019 | 3:03 PM

Share

ಹಿಮಾಚಲಪ್ರದೇಶದ ಕಿನ್ನೊರ್​ ಜಿಲ್ಲೆಯ ಕರಛಮದಲ್ಲಿ ಯೋಧರ ವಾಹನ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. 8 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧರಿಗೆ ಡ್ರೈವಿಂಗ್​ ಕಲಿಸುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿ ಅವಘಡ ಸಂಭವಿಸಿದೆ.

ಬೆಳೆ ತ್ಯಾಜ್ಯಕ್ಕೆ ಬೆಂಕಿ ಪಂಜಾಬ್‌ನ ಲುಧಿಯಾನಾ ಹೆದ್ದಾರಿಯಲ್ಲಿ ಬೆಳೆ ತ್ಯಾಜ್ಯ ಸುಡುವಿಕೆ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ಸುತ್ತಮುತ್ತ ರಾಜ್ಯದಲ್ಲಿ ತಾಜ್ಯ ಸುಡುವುದರಿಂದ ದೆಹಲಿಯಲ್ಲಿ ಸಾಕಷ್ಟು ವಾಯುಮಾಲಿನ್ಯ ವಾಗುತ್ತಿದ್ರೂ, ಬೆಳೆ ತ್ಯಾಜ್ಯ ಸುಡುವುದನ್ನ ನಿಲ್ಲಿಸಿಲ್ಲ. ಬೆಳೆ ತಾಜ್ಯಕ್ಕೆ ಬೆಂಕಿ ಹಾಕಿದ್ರಿಂದ ಸಾಕಷ್ಟು ವಾಯುಮಾಲಿನ್ಯ ಆಗುತ್ತಿದ್ದು, ದಟ್ಟ ಹೊಗೆ ಆವರಿಸಿದೆ.

ಹರಿದು ಬಂದ ವಿದೇಶಿ ವಿನಿಮಯ ಭಾರತಕ್ಕೆ ಮಿಲಿಯನ್ ಡಾಲರ್ ವಿದೇಶಿ ವಿನಿಮಯ ಹರಿದು ಬಂದಿದೆ. ಭಾರತದ ವಿದೇಶಿ ವಿನಿಮಯ ಸಂಗ್ರಹವು 2019ರ ನವೆಂಬರ್ 15ಕ್ಕೆ ಕೊನೆಗೊಂಡ ವಾರದಲ್ಲಿ ₹ 317 ಕೋಟಿಗೆ ಹೆಚ್ಚಾಗಿ 32.25 ಲಕ್ಷಕೋಟಿಗೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ