AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ, ಮೂವರು ಯೋಧರು ಹುತಾತ್ಮ

ಹಿಮಾಚಲಪ್ರದೇಶದ ಕಿನ್ನೊರ್​ ಜಿಲ್ಲೆಯ ಕರಛಮದಲ್ಲಿ ಯೋಧರ ವಾಹನ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. 8 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧರಿಗೆ ಡ್ರೈವಿಂಗ್​ ಕಲಿಸುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿ ಅವಘಡ ಸಂಭವಿಸಿದೆ. ಬೆಳೆ ತ್ಯಾಜ್ಯಕ್ಕೆ ಬೆಂಕಿ ಪಂಜಾಬ್‌ನ ಲುಧಿಯಾನಾ ಹೆದ್ದಾರಿಯಲ್ಲಿ ಬೆಳೆ ತ್ಯಾಜ್ಯ ಸುಡುವಿಕೆ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ಸುತ್ತಮುತ್ತ ರಾಜ್ಯದಲ್ಲಿ ತಾಜ್ಯ ಸುಡುವುದರಿಂದ ದೆಹಲಿಯಲ್ಲಿ ಸಾಕಷ್ಟು ವಾಯುಮಾಲಿನ್ಯ ವಾಗುತ್ತಿದ್ರೂ, ಬೆಳೆ […]

30 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ, ಮೂವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
|

Updated on: Nov 24, 2019 | 3:03 PM

Share

ಹಿಮಾಚಲಪ್ರದೇಶದ ಕಿನ್ನೊರ್​ ಜಿಲ್ಲೆಯ ಕರಛಮದಲ್ಲಿ ಯೋಧರ ವಾಹನ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. 8 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧರಿಗೆ ಡ್ರೈವಿಂಗ್​ ಕಲಿಸುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿ ಅವಘಡ ಸಂಭವಿಸಿದೆ.

ಬೆಳೆ ತ್ಯಾಜ್ಯಕ್ಕೆ ಬೆಂಕಿ ಪಂಜಾಬ್‌ನ ಲುಧಿಯಾನಾ ಹೆದ್ದಾರಿಯಲ್ಲಿ ಬೆಳೆ ತ್ಯಾಜ್ಯ ಸುಡುವಿಕೆ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ಸುತ್ತಮುತ್ತ ರಾಜ್ಯದಲ್ಲಿ ತಾಜ್ಯ ಸುಡುವುದರಿಂದ ದೆಹಲಿಯಲ್ಲಿ ಸಾಕಷ್ಟು ವಾಯುಮಾಲಿನ್ಯ ವಾಗುತ್ತಿದ್ರೂ, ಬೆಳೆ ತ್ಯಾಜ್ಯ ಸುಡುವುದನ್ನ ನಿಲ್ಲಿಸಿಲ್ಲ. ಬೆಳೆ ತಾಜ್ಯಕ್ಕೆ ಬೆಂಕಿ ಹಾಕಿದ್ರಿಂದ ಸಾಕಷ್ಟು ವಾಯುಮಾಲಿನ್ಯ ಆಗುತ್ತಿದ್ದು, ದಟ್ಟ ಹೊಗೆ ಆವರಿಸಿದೆ.

ಹರಿದು ಬಂದ ವಿದೇಶಿ ವಿನಿಮಯ ಭಾರತಕ್ಕೆ ಮಿಲಿಯನ್ ಡಾಲರ್ ವಿದೇಶಿ ವಿನಿಮಯ ಹರಿದು ಬಂದಿದೆ. ಭಾರತದ ವಿದೇಶಿ ವಿನಿಮಯ ಸಂಗ್ರಹವು 2019ರ ನವೆಂಬರ್ 15ಕ್ಕೆ ಕೊನೆಗೊಂಡ ವಾರದಲ್ಲಿ ₹ 317 ಕೋಟಿಗೆ ಹೆಚ್ಚಾಗಿ 32.25 ಲಕ್ಷಕೋಟಿಗೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!