AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಲ್‌ಎ ಉಗ್ರರ ದಾಳಿಗೆ ಮೂವರು ಭಾರತೀಯ ಸೈನಿಕರು ಹುತಾತ್ಮ

ಇಂಫಾಲ್‌: ಭಾರತ ಮತ್ತು ಮ್ಯಾನ್ಮಾರ್‌ ಗಡಿಯ ಸಮೀಪವಿರುವ ಮಣಿಪುರದಲ್ಲಿ ನಡೆದ ಆಘಾತಕಾರಿ ಉಗ್ರರ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ಗೆ ಸೇರಿದ ಮೂವರು ಸೈನಿಕರು ಹುತಾತ್ಮಾರಾಗಿದ್ದಾರೆ. ಹೌದು ಬೆಳಗಿನ ಜಾವ ಅಸ್ಸಾಂ ರೈಫಲ್ಸ್‌ನ 4ನೇ ಯುನಿಟ್‌ನ ಯೋಧರು ಕರ್ತವ್ಯದ ಮೇಲಿದ್ದಾಗ ಮಣಿಪುರ ಮೂಲದ ಪೀಪಲ್ಸ್‌ ಲಿಬರೇಶನ್‌ ಆರ್ಮಿ ಎಂಬ ನಿಷೇಧಿತ ಉಗ್ರ ಸಂಘಟನೆ ಮಣಿಪುರದ ಚಾಂಡೆಲ ಜಿಲ್ಲೆಯಲ್ಲಿ ದಾಳಿ ನಡೆಸಿತು. ಘಟನೆಯಲ್ಲಿ ಮೂವರು ಅಸ್ಸಾಂ ರೈಫನ್ಸ್‌ ಯೋಧರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಆರು ಜನರು ಗಾಯಗೊಂಡಿದ್ದಾರೆ. 18 ಜನರಿದ್ದ ಯೋಧರ […]

ಪಿಎಲ್‌ಎ ಉಗ್ರರ ದಾಳಿಗೆ ಮೂವರು ಭಾರತೀಯ ಸೈನಿಕರು ಹುತಾತ್ಮ
Guru
| Edited By: |

Updated on:Jul 30, 2020 | 2:52 PM

Share

ಇಂಫಾಲ್‌: ಭಾರತ ಮತ್ತು ಮ್ಯಾನ್ಮಾರ್‌ ಗಡಿಯ ಸಮೀಪವಿರುವ ಮಣಿಪುರದಲ್ಲಿ ನಡೆದ ಆಘಾತಕಾರಿ ಉಗ್ರರ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ಗೆ ಸೇರಿದ ಮೂವರು ಸೈನಿಕರು ಹುತಾತ್ಮಾರಾಗಿದ್ದಾರೆ.

ಹೌದು ಬೆಳಗಿನ ಜಾವ ಅಸ್ಸಾಂ ರೈಫಲ್ಸ್‌ನ 4ನೇ ಯುನಿಟ್‌ನ ಯೋಧರು ಕರ್ತವ್ಯದ ಮೇಲಿದ್ದಾಗ ಮಣಿಪುರ ಮೂಲದ ಪೀಪಲ್ಸ್‌ ಲಿಬರೇಶನ್‌ ಆರ್ಮಿ ಎಂಬ ನಿಷೇಧಿತ ಉಗ್ರ ಸಂಘಟನೆ ಮಣಿಪುರದ ಚಾಂಡೆಲ ಜಿಲ್ಲೆಯಲ್ಲಿ ದಾಳಿ ನಡೆಸಿತು. ಘಟನೆಯಲ್ಲಿ ಮೂವರು ಅಸ್ಸಾಂ ರೈಫನ್ಸ್‌ ಯೋಧರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಆರು ಜನರು ಗಾಯಗೊಂಡಿದ್ದಾರೆ.

18 ಜನರಿದ್ದ ಯೋಧರ ಪಡೆ ವಾಹನದಲ್ಲಿ ಸಾಗುತ್ತಿದ್ದಾಗ ಈ ಐಇಡಿ ಬ್ಲಾಸ್ಟ್‌ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ತಕ್ಷಣವೆ ಹೆಚ್ಚಿನ ಭದ್ರತೆಗಾಗಿ ಯೋಧರನ್ನು ಸ್ಥಳಕ್ಕೆ ರವಾನಿಸಲಾಗಿದೆ.

Published On - 1:52 pm, Thu, 30 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ