Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಲ್‌ಎ ಉಗ್ರರ ದಾಳಿಗೆ ಮೂವರು ಭಾರತೀಯ ಸೈನಿಕರು ಹುತಾತ್ಮ

ಇಂಫಾಲ್‌: ಭಾರತ ಮತ್ತು ಮ್ಯಾನ್ಮಾರ್‌ ಗಡಿಯ ಸಮೀಪವಿರುವ ಮಣಿಪುರದಲ್ಲಿ ನಡೆದ ಆಘಾತಕಾರಿ ಉಗ್ರರ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ಗೆ ಸೇರಿದ ಮೂವರು ಸೈನಿಕರು ಹುತಾತ್ಮಾರಾಗಿದ್ದಾರೆ. ಹೌದು ಬೆಳಗಿನ ಜಾವ ಅಸ್ಸಾಂ ರೈಫಲ್ಸ್‌ನ 4ನೇ ಯುನಿಟ್‌ನ ಯೋಧರು ಕರ್ತವ್ಯದ ಮೇಲಿದ್ದಾಗ ಮಣಿಪುರ ಮೂಲದ ಪೀಪಲ್ಸ್‌ ಲಿಬರೇಶನ್‌ ಆರ್ಮಿ ಎಂಬ ನಿಷೇಧಿತ ಉಗ್ರ ಸಂಘಟನೆ ಮಣಿಪುರದ ಚಾಂಡೆಲ ಜಿಲ್ಲೆಯಲ್ಲಿ ದಾಳಿ ನಡೆಸಿತು. ಘಟನೆಯಲ್ಲಿ ಮೂವರು ಅಸ್ಸಾಂ ರೈಫನ್ಸ್‌ ಯೋಧರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಆರು ಜನರು ಗಾಯಗೊಂಡಿದ್ದಾರೆ. 18 ಜನರಿದ್ದ ಯೋಧರ […]

ಪಿಎಲ್‌ಎ ಉಗ್ರರ ದಾಳಿಗೆ ಮೂವರು ಭಾರತೀಯ ಸೈನಿಕರು ಹುತಾತ್ಮ
Follow us
Guru
| Updated By: ಸಾಧು ಶ್ರೀನಾಥ್​

Updated on:Jul 30, 2020 | 2:52 PM

ಇಂಫಾಲ್‌: ಭಾರತ ಮತ್ತು ಮ್ಯಾನ್ಮಾರ್‌ ಗಡಿಯ ಸಮೀಪವಿರುವ ಮಣಿಪುರದಲ್ಲಿ ನಡೆದ ಆಘಾತಕಾರಿ ಉಗ್ರರ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ಗೆ ಸೇರಿದ ಮೂವರು ಸೈನಿಕರು ಹುತಾತ್ಮಾರಾಗಿದ್ದಾರೆ.

ಹೌದು ಬೆಳಗಿನ ಜಾವ ಅಸ್ಸಾಂ ರೈಫಲ್ಸ್‌ನ 4ನೇ ಯುನಿಟ್‌ನ ಯೋಧರು ಕರ್ತವ್ಯದ ಮೇಲಿದ್ದಾಗ ಮಣಿಪುರ ಮೂಲದ ಪೀಪಲ್ಸ್‌ ಲಿಬರೇಶನ್‌ ಆರ್ಮಿ ಎಂಬ ನಿಷೇಧಿತ ಉಗ್ರ ಸಂಘಟನೆ ಮಣಿಪುರದ ಚಾಂಡೆಲ ಜಿಲ್ಲೆಯಲ್ಲಿ ದಾಳಿ ನಡೆಸಿತು. ಘಟನೆಯಲ್ಲಿ ಮೂವರು ಅಸ್ಸಾಂ ರೈಫನ್ಸ್‌ ಯೋಧರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಆರು ಜನರು ಗಾಯಗೊಂಡಿದ್ದಾರೆ.

18 ಜನರಿದ್ದ ಯೋಧರ ಪಡೆ ವಾಹನದಲ್ಲಿ ಸಾಗುತ್ತಿದ್ದಾಗ ಈ ಐಇಡಿ ಬ್ಲಾಸ್ಟ್‌ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ತಕ್ಷಣವೆ ಹೆಚ್ಚಿನ ಭದ್ರತೆಗಾಗಿ ಯೋಧರನ್ನು ಸ್ಥಳಕ್ಕೆ ರವಾನಿಸಲಾಗಿದೆ.

Published On - 1:52 pm, Thu, 30 July 20

4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ