AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಆಟೋಮ್ಯಾಟಿಕ್ ಡೋರ್ ಲಾಕ್, ಒಳಗಿದ್ದ ಮೂರು‌ ಮಕ್ಕಳ ಉಸಿರುಗಟ್ಟಿ ಸಾವು

ಆಂಧ್ರಪ್ರದೇಶ: ಖಾಸಗಿ ಕಾರ್ಖಾನೆಯ ಪಾರ್ಕಿಂಗ್​ನಲ್ಲಿ ನಿಲ್ಲಿಸಲಾಗಿದ್ದ ಕಾರಿನೊಳಗೆ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಮೂವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಈ ದಾರುಣ ಘಟನೆ ಸಂಭವಿಸಿದ್ದು, ಖಾಸಗಿ ಕಾರ್ಖಾನೆಯ ಕಂಪನಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಮಕ್ಕಳಾದ ಸುಹನಾ ಪರ್ವೀನ್‌, ರಿಂಪ ಯಾಸ್ಮೀನ್, ಹಸೀನಾ ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮಕ್ಕಳೆಲ್ಲರೂ 6ರಿಂದ 7 ವರ್ಷದ ಒಳಗಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಪಾರ್ಕಿಂಗ್​ನಲ್ಲಿ ಆಟವಾಡುತ್ತಿದ್ದ ಮಕ್ಕಳು ಅದ್ಹೆಗೋ ಕಾರಿನ ಒಳಗಡೆ ಸೇರಿಕೊಂಡಿದ್ದಾರೆ. ಆ […]

ಕಾರಿನ ಆಟೋಮ್ಯಾಟಿಕ್ ಡೋರ್ ಲಾಕ್, ಒಳಗಿದ್ದ ಮೂರು‌ ಮಕ್ಕಳ ಉಸಿರುಗಟ್ಟಿ ಸಾವು
ಸಾಧು ಶ್ರೀನಾಥ್​
|

Updated on: Aug 07, 2020 | 6:25 PM

Share

ಆಂಧ್ರಪ್ರದೇಶ: ಖಾಸಗಿ ಕಾರ್ಖಾನೆಯ ಪಾರ್ಕಿಂಗ್​ನಲ್ಲಿ ನಿಲ್ಲಿಸಲಾಗಿದ್ದ ಕಾರಿನೊಳಗೆ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಮೂವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಈ ದಾರುಣ ಘಟನೆ ಸಂಭವಿಸಿದ್ದು, ಖಾಸಗಿ ಕಾರ್ಖಾನೆಯ ಕಂಪನಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಮಕ್ಕಳಾದ ಸುಹನಾ ಪರ್ವೀನ್‌, ರಿಂಪ ಯಾಸ್ಮೀನ್, ಹಸೀನಾ ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮಕ್ಕಳೆಲ್ಲರೂ 6ರಿಂದ 7 ವರ್ಷದ ಒಳಗಿನವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪಾರ್ಕಿಂಗ್​ನಲ್ಲಿ ಆಟವಾಡುತ್ತಿದ್ದ ಮಕ್ಕಳು ಅದ್ಹೆಗೋ ಕಾರಿನ ಒಳಗಡೆ ಸೇರಿಕೊಂಡಿದ್ದಾರೆ. ಆ ಸಮಯದಲ್ಲಿ ಕಾರಿನ ಆಟೋಮ್ಯಾಟಿಕ್ ಡೋರ್ ಲಾಕ್ ಆಗಿದ್ದು ಮಕ್ಕಳು ಕಾರಿನ ಒಳಗಡೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ  ಎನ್ನಲಾಗಿದೆ. ಈ ಬಗ್ಗೆ ಬಾಪುಲವಾಡ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ