AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ

ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಅಟ್ಟಹಾಸ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 25, 2023 | 2:18 PM

Share

ಸುಕ್ಮಾ: ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ಸೇರಿದಂತೆ ಮೂವರು ಪೊಲೀಸರ್ ಹುತಾತ್ಮರಾಗಿದ್ದಾರೆ ಎಂದು CRPF ಪೊಲೀಸರು ತಿಳಿಸಿದ್ದಾರೆ.

ಸುಕ್ಮಾ ಜಿಲ್ಲೆಯ ಜಗರಗುಂದ ಮತ್ತು ಕುಂಡೆಡ್ ಗ್ರಾಮಗಳಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಎನ್ಕೌಂಟರ್​ನಲ್ಲಿ ಡಿಆರ್​ಜಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬಲ್ ಕುಂಜ್ರಾಮ್ಜೋಗ ಮತ್ತು ಕಾನ್ಸ್ಟೇಬಲ್ ವಂಜಮ್ ಭೀಮ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸುಕ್ಮಾ ಜಿಲ್ಲೆಯ ಕುಂಡೆಡ್ ಬಳಿ ನಕ್ಸಲೀಯರು ಮತ್ತು CRPF ಯೋಧರ ನಡುವೆ ಎನ್ಕೌಂಟರ್ ನಡೆದಿದೆ.

ಇದನ್ನೂ ಓದಿ: CRPF Rising Day : ಸಿಆರ್‌ಪಿಎಫ್ ಯೋಧರ ಶೌರ್ಯವನ್ನು ಕೊಂಡಾಡಿದ ಮೋದಿ

ಈ ಎನ್ಕೌಂಟರ್​​ನಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು , ಇಬ್ಬ ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಜಾಗರಗುಂದ ಪೊಲೀಸ್ ಠಾಣೆಯಿಂದ ಡಿಆರ್​ಜಿ ತಂಡವನ್ನು ಗಸ್ತು ತಿರುಗಲು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಾಗರಗುಂದ ಮತ್ತು ಕುಂಡೆಡ್ ಗ್ರಾಮದ ನಡುವೆ ಪಾರ್ಟಿ ನಡೆಯುತ್ತಿದ್ದಾ ಗಂಡಿನ ದಾಳಿ ನಡೆದಿದೆ.

Published On - 12:18 pm, Sat, 25 February 23

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್