AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ

ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಅಟ್ಟಹಾಸ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 25, 2023 | 2:18 PM

Share

ಸುಕ್ಮಾ: ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ಸೇರಿದಂತೆ ಮೂವರು ಪೊಲೀಸರ್ ಹುತಾತ್ಮರಾಗಿದ್ದಾರೆ ಎಂದು CRPF ಪೊಲೀಸರು ತಿಳಿಸಿದ್ದಾರೆ.

ಸುಕ್ಮಾ ಜಿಲ್ಲೆಯ ಜಗರಗುಂದ ಮತ್ತು ಕುಂಡೆಡ್ ಗ್ರಾಮಗಳಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಎನ್ಕೌಂಟರ್​ನಲ್ಲಿ ಡಿಆರ್​ಜಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬಲ್ ಕುಂಜ್ರಾಮ್ಜೋಗ ಮತ್ತು ಕಾನ್ಸ್ಟೇಬಲ್ ವಂಜಮ್ ಭೀಮ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸುಕ್ಮಾ ಜಿಲ್ಲೆಯ ಕುಂಡೆಡ್ ಬಳಿ ನಕ್ಸಲೀಯರು ಮತ್ತು CRPF ಯೋಧರ ನಡುವೆ ಎನ್ಕೌಂಟರ್ ನಡೆದಿದೆ.

ಇದನ್ನೂ ಓದಿ: CRPF Rising Day : ಸಿಆರ್‌ಪಿಎಫ್ ಯೋಧರ ಶೌರ್ಯವನ್ನು ಕೊಂಡಾಡಿದ ಮೋದಿ

ಈ ಎನ್ಕೌಂಟರ್​​ನಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು , ಇಬ್ಬ ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಜಾಗರಗುಂದ ಪೊಲೀಸ್ ಠಾಣೆಯಿಂದ ಡಿಆರ್​ಜಿ ತಂಡವನ್ನು ಗಸ್ತು ತಿರುಗಲು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಾಗರಗುಂದ ಮತ್ತು ಕುಂಡೆಡ್ ಗ್ರಾಮದ ನಡುವೆ ಪಾರ್ಟಿ ನಡೆಯುತ್ತಿದ್ದಾ ಗಂಡಿನ ದಾಳಿ ನಡೆದಿದೆ.

Published On - 12:18 pm, Sat, 25 February 23

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ