AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ

ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಅಟ್ಟಹಾಸ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 25, 2023 | 2:18 PM

Share

ಸುಕ್ಮಾ: ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ಸೇರಿದಂತೆ ಮೂವರು ಪೊಲೀಸರ್ ಹುತಾತ್ಮರಾಗಿದ್ದಾರೆ ಎಂದು CRPF ಪೊಲೀಸರು ತಿಳಿಸಿದ್ದಾರೆ.

ಸುಕ್ಮಾ ಜಿಲ್ಲೆಯ ಜಗರಗುಂದ ಮತ್ತು ಕುಂಡೆಡ್ ಗ್ರಾಮಗಳಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಎನ್ಕೌಂಟರ್​ನಲ್ಲಿ ಡಿಆರ್​ಜಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬಲ್ ಕುಂಜ್ರಾಮ್ಜೋಗ ಮತ್ತು ಕಾನ್ಸ್ಟೇಬಲ್ ವಂಜಮ್ ಭೀಮ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸುಕ್ಮಾ ಜಿಲ್ಲೆಯ ಕುಂಡೆಡ್ ಬಳಿ ನಕ್ಸಲೀಯರು ಮತ್ತು CRPF ಯೋಧರ ನಡುವೆ ಎನ್ಕೌಂಟರ್ ನಡೆದಿದೆ.

ಇದನ್ನೂ ಓದಿ: CRPF Rising Day : ಸಿಆರ್‌ಪಿಎಫ್ ಯೋಧರ ಶೌರ್ಯವನ್ನು ಕೊಂಡಾಡಿದ ಮೋದಿ

ಈ ಎನ್ಕೌಂಟರ್​​ನಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು , ಇಬ್ಬ ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಜಾಗರಗುಂದ ಪೊಲೀಸ್ ಠಾಣೆಯಿಂದ ಡಿಆರ್​ಜಿ ತಂಡವನ್ನು ಗಸ್ತು ತಿರುಗಲು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಾಗರಗುಂದ ಮತ್ತು ಕುಂಡೆಡ್ ಗ್ರಾಮದ ನಡುವೆ ಪಾರ್ಟಿ ನಡೆಯುತ್ತಿದ್ದಾ ಗಂಡಿನ ದಾಳಿ ನಡೆದಿದೆ.

Published On - 12:18 pm, Sat, 25 February 23

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು