AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ

ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಅಟ್ಟಹಾಸ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ.

ಮತ್ತೆ ನಕ್ಸಲರ ಅಟ್ಟಹಾಸ, ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 25, 2023 | 2:18 PM

Share

ಸುಕ್ಮಾ: ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಸುಕ್ಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ಸೇರಿದಂತೆ ಮೂವರು ಪೊಲೀಸರ್ ಹುತಾತ್ಮರಾಗಿದ್ದಾರೆ ಎಂದು CRPF ಪೊಲೀಸರು ತಿಳಿಸಿದ್ದಾರೆ.

ಸುಕ್ಮಾ ಜಿಲ್ಲೆಯ ಜಗರಗುಂದ ಮತ್ತು ಕುಂಡೆಡ್ ಗ್ರಾಮಗಳಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಎನ್ಕೌಂಟರ್​ನಲ್ಲಿ ಡಿಆರ್​ಜಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬಲ್ ಕುಂಜ್ರಾಮ್ಜೋಗ ಮತ್ತು ಕಾನ್ಸ್ಟೇಬಲ್ ವಂಜಮ್ ಭೀಮ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸುಕ್ಮಾ ಜಿಲ್ಲೆಯ ಕುಂಡೆಡ್ ಬಳಿ ನಕ್ಸಲೀಯರು ಮತ್ತು CRPF ಯೋಧರ ನಡುವೆ ಎನ್ಕೌಂಟರ್ ನಡೆದಿದೆ.

ಇದನ್ನೂ ಓದಿ: CRPF Rising Day : ಸಿಆರ್‌ಪಿಎಫ್ ಯೋಧರ ಶೌರ್ಯವನ್ನು ಕೊಂಡಾಡಿದ ಮೋದಿ

ಈ ಎನ್ಕೌಂಟರ್​​ನಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು , ಇಬ್ಬ ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಜಾಗರಗುಂದ ಪೊಲೀಸ್ ಠಾಣೆಯಿಂದ ಡಿಆರ್​ಜಿ ತಂಡವನ್ನು ಗಸ್ತು ತಿರುಗಲು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಾಗರಗುಂದ ಮತ್ತು ಕುಂಡೆಡ್ ಗ್ರಾಮದ ನಡುವೆ ಪಾರ್ಟಿ ನಡೆಯುತ್ತಿದ್ದಾ ಗಂಡಿನ ದಾಳಿ ನಡೆದಿದೆ.

Published On - 12:18 pm, Sat, 25 February 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?