AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ
ರೊಹ್ಟಕ್​​ನಲ್ಲಿ ಕಾರು ಅಪಘಾತ
TV9 Web
| Edited By: |

Updated on: Feb 06, 2022 | 9:36 AM

Share

ಕಾರೊಂದು ಟ್ರ್ಯಾಕ್ಟರ್​ ಟ್ರಾಲಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಹರ್ಯಾಣದ ರೊಹ್ಟಕ್​​ ಜಿಲ್ಲೆಯ (Rohtak District)ಲಾಹ್ಲಿಯಲ್ಲಿ ನಡೆದಿದೆ. ಮೃತರಾದ ಮೂವರಲ್ಲಿ ಇಬ್ಬರ ಗುರುತು ಸಿಕ್ಕಿದೆ. ಅದರಲ್ಲಿ ಒಬ್ಬನ ಹೆಸರು ವಿವೇಕ್​ ಎಂದಾಗಿದ್ದು ರೋಹ್ಟಕ್​ನ ಚುನ್ನಿಪುರದವನು. ಇನ್ನೊಬ್ಬಾತ ಪಂಜಾಬ್​ನ ಜಿರಕ್​ಪುರದವನು ಎಂದು ಹೇಳಲಾಗಿದೆ. ಮೂರನೇಯವರ ಹೆಸರಾಗಲಿ, ಊರಾಗಲಿ ಇನ್ನೂ ತಿಳಿದಿಲ್ಲ. 

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕಲನೌರ್​ ಸ್ಟೇಶನ್​ ಅಧಿಕಾರಿ ಸುಶೀಲಾ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ನಂಬರ್​ ಪ್ಲೇಟ್​ ಇರುವ ಕಾರು ಕಲನೌರ್​​ನಿಂದ ರೋಹ್ಕಟ್​ ಕಡೆಗೆ ಹೋಗುತ್ತಿತ್ತು. ಟ್ರ್ಯಾಕ್ಟರ್​ ಟ್ರಾಲಿ ಎದುರಿನಿಂದ ಬರುತ್ತಿತ್ತು. ಕಾರು ತುಂಬ ವೇಗದಿಂದ ಹೋಗುತ್ತಿತ್ತು. ಒಂದು ತಿರುವಿನಲ್ಲಿ ಟ್ರಾಲಿಯ ಹಿಂಬದಿಗೆ ಕಾರು ಡಿಕ್ಕಿಯಾಗಿದೆ. ಕಾರು ಚೂರುಚೂರಾಗಿದೆ. ಇದೊಂದು ಭಯಾನಕ ಅಪಘಾತವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಹಾಗೇ, ಪೊಲೀಸರು ತನಿಖೆಯನ್ನೂ ಪ್ರಾರಂಭ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಯಚೂರು: ತೊಗರಿಯ ಗುಣಮಟ್ಟ ಪರೀಕ್ಷೆಗೆ ಅನುಗುಣವಾಗಿ ಬೆಲೆ ನಿಗದಿ; ದರ ಕುಸಿತದಿಂದ ರೈತರು ಕಂಗಾಲು

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ