AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ
ರೊಹ್ಟಕ್​​ನಲ್ಲಿ ಕಾರು ಅಪಘಾತ
TV9 Web
| Edited By: |

Updated on: Feb 06, 2022 | 9:36 AM

Share

ಕಾರೊಂದು ಟ್ರ್ಯಾಕ್ಟರ್​ ಟ್ರಾಲಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಹರ್ಯಾಣದ ರೊಹ್ಟಕ್​​ ಜಿಲ್ಲೆಯ (Rohtak District)ಲಾಹ್ಲಿಯಲ್ಲಿ ನಡೆದಿದೆ. ಮೃತರಾದ ಮೂವರಲ್ಲಿ ಇಬ್ಬರ ಗುರುತು ಸಿಕ್ಕಿದೆ. ಅದರಲ್ಲಿ ಒಬ್ಬನ ಹೆಸರು ವಿವೇಕ್​ ಎಂದಾಗಿದ್ದು ರೋಹ್ಟಕ್​ನ ಚುನ್ನಿಪುರದವನು. ಇನ್ನೊಬ್ಬಾತ ಪಂಜಾಬ್​ನ ಜಿರಕ್​ಪುರದವನು ಎಂದು ಹೇಳಲಾಗಿದೆ. ಮೂರನೇಯವರ ಹೆಸರಾಗಲಿ, ಊರಾಗಲಿ ಇನ್ನೂ ತಿಳಿದಿಲ್ಲ. 

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕಲನೌರ್​ ಸ್ಟೇಶನ್​ ಅಧಿಕಾರಿ ಸುಶೀಲಾ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ನಂಬರ್​ ಪ್ಲೇಟ್​ ಇರುವ ಕಾರು ಕಲನೌರ್​​ನಿಂದ ರೋಹ್ಕಟ್​ ಕಡೆಗೆ ಹೋಗುತ್ತಿತ್ತು. ಟ್ರ್ಯಾಕ್ಟರ್​ ಟ್ರಾಲಿ ಎದುರಿನಿಂದ ಬರುತ್ತಿತ್ತು. ಕಾರು ತುಂಬ ವೇಗದಿಂದ ಹೋಗುತ್ತಿತ್ತು. ಒಂದು ತಿರುವಿನಲ್ಲಿ ಟ್ರಾಲಿಯ ಹಿಂಬದಿಗೆ ಕಾರು ಡಿಕ್ಕಿಯಾಗಿದೆ. ಕಾರು ಚೂರುಚೂರಾಗಿದೆ. ಇದೊಂದು ಭಯಾನಕ ಅಪಘಾತವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಹಾಗೇ, ಪೊಲೀಸರು ತನಿಖೆಯನ್ನೂ ಪ್ರಾರಂಭ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಯಚೂರು: ತೊಗರಿಯ ಗುಣಮಟ್ಟ ಪರೀಕ್ಷೆಗೆ ಅನುಗುಣವಾಗಿ ಬೆಲೆ ನಿಗದಿ; ದರ ಕುಸಿತದಿಂದ ರೈತರು ಕಂಗಾಲು

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ