AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LG ಪಾಲಿಮರ್ಸ್ ಗ್ಯಾಸ್‌ ಸೋರಿಕೆ, 10 ಸಾವು, 5 ಗ್ರಾಮಗಳ ಜನ ಸ್ಥಳಾಂತರ, ಭಯಾನಕ ಚಿತ್ರಗಳಿವೆ

ಹೈದರಾಬಾದ್: ಎಲ್‌ಜಿ ಪಾಲಿಮರ್ಸ್ ಕಂಪನಿಯಲ್ಲಿ ಗ್ಯಾಸ್‌ ಸೋರಿಕೆಯಾಗಿ 10 ಜನ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಬೆಳಗಿನ‌ ಜಾವ 3.30ರ ಸುಮಾರಿಗೆ‌ ಘಟನೆ ನಡೆದಿದ್ದು, ಗ್ಯಾಸ್‌ ಸೋರಿಕೆಯಿಂದ ಅಸ್ವಸ್ಥಗೊಂಡ ಓರ್ವ ಬಾಲಕಿ, ಓರ್ವ ಮಹಿಳೆ, ಇಬ್ಬರು ಪುರುಷರು ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಇವರ ಪೈಕಿ ಒಬ್ಬ ವ್ಯಕ್ತಿ ದುರಂತದಿಂದ ಪಾರಾಗುವ ವೇಳೆ ಅಕಸ್ಮಾತ್ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. 5 ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಹಾಗೂ 20 ಜನರ ಸ್ಥಿತಿ ಗಂಭೀರವಾಗಿದೆ. ನಿಂತ ನಿಲುವಿನಲ್ಲೇ […]

LG ಪಾಲಿಮರ್ಸ್ ಗ್ಯಾಸ್‌ ಸೋರಿಕೆ, 10 ಸಾವು, 5 ಗ್ರಾಮಗಳ ಜನ ಸ್ಥಳಾಂತರ, ಭಯಾನಕ ಚಿತ್ರಗಳಿವೆ
ಸಾಧು ಶ್ರೀನಾಥ್​
|

Updated on:May 07, 2020 | 12:06 PM

Share

ಹೈದರಾಬಾದ್: ಎಲ್‌ಜಿ ಪಾಲಿಮರ್ಸ್ ಕಂಪನಿಯಲ್ಲಿ ಗ್ಯಾಸ್‌ ಸೋರಿಕೆಯಾಗಿ 10 ಜನ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಬೆಳಗಿನ‌ ಜಾವ 3.30ರ ಸುಮಾರಿಗೆ‌ ಘಟನೆ ನಡೆದಿದ್ದು, ಗ್ಯಾಸ್‌ ಸೋರಿಕೆಯಿಂದ ಅಸ್ವಸ್ಥಗೊಂಡ ಓರ್ವ ಬಾಲಕಿ, ಓರ್ವ ಮಹಿಳೆ, ಇಬ್ಬರು ಪುರುಷರು ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಇವರ ಪೈಕಿ ಒಬ್ಬ ವ್ಯಕ್ತಿ ದುರಂತದಿಂದ ಪಾರಾಗುವ ವೇಳೆ ಅಕಸ್ಮಾತ್ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. 5 ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಹಾಗೂ 20 ಜನರ ಸ್ಥಿತಿ ಗಂಭೀರವಾಗಿದೆ.

ನಿಂತ ನಿಲುವಿನಲ್ಲೇ ಕುಸಿದುಬಿದ್ದ ಮಹಿಳೆಯರು: 3 ಕಿಲೋಮೀಟರ್‌ವರೆಗೆ Styrene Gas ವಿಷ ಅನಿಲ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಕಂಪನಿ ಸುತ್ತಲಿನ 9 ಗ್ರಾಮಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.  ಅಗ್ನಿಶಾಮಕ ದಳ, ನೌಕಾ ಸೇನೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಖಾನೆ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ಪ್ರಕರಣ ದಾಖಲಾಗಿದೆ. Styrene Gas ಸೋರಿಕೆಯಿಂದ ಪ್ರಾಣಿ ಸಂಕುಲವೂ ವಿಲವಿಲ ಒದ್ದಾಡುತ್ತಿದೆ.

ಘಟನೆ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ‌ ಜಗನ್ ಮೋಹನ್ ರೆಡ್ಡಿ ಸ್ಪಂದಿಸಿದ್ದು, ಕೂಡಲೇ ತೊಂದರೆಗೀಡಾದವರಿಗೆ‌ ಸಹಾಯ, ಹಾಗೂ ಘಟನಾ ಸ್ಥಳದ ಸುತ್ತಲಿನ‌ ಪ್ರದೇಶದಲ್ಲಿ‌ ಅವಶ್ಯಕ ಕ್ರಮಕ್ಕೆ ಆದೇಶಿಸಿದ್ದಾರೆ.

Published On - 9:14 am, Thu, 7 May 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ