AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹದಲ್ಲಿ ಹುಳುಗಳು ಪತ್ತೆ, ಮೂವರು ವೈದ್ಯಕೀಯ ಸಿಬ್ಬಂದಿ ಅಮಾನತು

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕು ಬೇಗನೇ ನಿಯಂತ್ರಣಕ್ಕೆ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ಅಲ್ಲಿನ ಸರ್ಕಾರ ಅದರಲ್ಲೂ ಅಲ್ಲಿನ ಆರೋಗ್ಯ ಸಚಿವೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳೇ ಹೇತುವಾಗಿದ್ದವು. ಆದ್ರೆ ಪರಿಸ್ಥಿತಿ ಈಗ ಅಲ್ಲಿ ಹಾಗಿಲ್ಲ. ಕೊರೊನಾ ಕಾಟ ಮತ್ತೆ ಹೆಚ್ಚಾಗಿದೆ. ಸರ್ಕಾರ ಕಂಗೆಟ್ಟಿದೆ. ಈ ಮಧ್ಯೆ, ಆಸ್ಪತ್ರೆಗಳಲ್ಲಿ ಕಾಳಜಿ ಇಲ್ಲವಾಗಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಹೆಚ್ಚಾಗಿದೆ. ಏನಾಗಿದೆಯಂದ್ರೆ, ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದ ಸೋಂಕಿತನೊಬ್ಬನ ದೇಹದ ಮೇಲೆ ಚಿಕ್ಕ ಚಿಕ್ಕ ಹುಳುಗಳು ಪತ್ತೆಯಾಗಿವೆ. ಈ […]

ಸೋಂಕಿತನ ದೇಹದಲ್ಲಿ ಹುಳುಗಳು ಪತ್ತೆ, ಮೂವರು ವೈದ್ಯಕೀಯ ಸಿಬ್ಬಂದಿ ಅಮಾನತು
KUSHAL V
| Updated By: ಸಾಧು ಶ್ರೀನಾಥ್​|

Updated on: Oct 03, 2020 | 11:36 AM

Share

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕು ಬೇಗನೇ ನಿಯಂತ್ರಣಕ್ಕೆ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ಅಲ್ಲಿನ ಸರ್ಕಾರ ಅದರಲ್ಲೂ ಅಲ್ಲಿನ ಆರೋಗ್ಯ ಸಚಿವೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳೇ ಹೇತುವಾಗಿದ್ದವು. ಆದ್ರೆ ಪರಿಸ್ಥಿತಿ ಈಗ ಅಲ್ಲಿ ಹಾಗಿಲ್ಲ. ಕೊರೊನಾ ಕಾಟ ಮತ್ತೆ ಹೆಚ್ಚಾಗಿದೆ. ಸರ್ಕಾರ ಕಂಗೆಟ್ಟಿದೆ. ಈ ಮಧ್ಯೆ, ಆಸ್ಪತ್ರೆಗಳಲ್ಲಿ ಕಾಳಜಿ ಇಲ್ಲವಾಗಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಹೆಚ್ಚಾಗಿದೆ.

ಏನಾಗಿದೆಯಂದ್ರೆ, ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದ ಸೋಂಕಿತನೊಬ್ಬನ ದೇಹದ ಮೇಲೆ ಚಿಕ್ಕ ಚಿಕ್ಕ ಹುಳುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಸೋಂಕಿತ ಗುಣಮುಖನಾದ ನಂತರ ಆತನನ್ನು ಮನೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವ್ಯಕ್ತಿಯ ಸಂಬಂಧಿಕರಿಗೆ ಆತನ ದೇಹದ ಮೇಲೆ ಇದ್ದ ಹುಣ್ಣುಗಳಲ್ಲಿ (ಬೆಡ್​ ಸೋರ್​) ಹುಳುಗಳು ಕಂಡುಬಂದಿವೆ. ಕೂಡಲೇ ಈ ಬಗ್ಗೆ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ವಿಚಾರಣೆ ನಡೆದಿದ್ದು ಇದೀಗ ಮೂರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!