AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹದಲ್ಲಿ ಹುಳುಗಳು ಪತ್ತೆ, ಮೂವರು ವೈದ್ಯಕೀಯ ಸಿಬ್ಬಂದಿ ಅಮಾನತು

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕು ಬೇಗನೇ ನಿಯಂತ್ರಣಕ್ಕೆ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ಅಲ್ಲಿನ ಸರ್ಕಾರ ಅದರಲ್ಲೂ ಅಲ್ಲಿನ ಆರೋಗ್ಯ ಸಚಿವೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳೇ ಹೇತುವಾಗಿದ್ದವು. ಆದ್ರೆ ಪರಿಸ್ಥಿತಿ ಈಗ ಅಲ್ಲಿ ಹಾಗಿಲ್ಲ. ಕೊರೊನಾ ಕಾಟ ಮತ್ತೆ ಹೆಚ್ಚಾಗಿದೆ. ಸರ್ಕಾರ ಕಂಗೆಟ್ಟಿದೆ. ಈ ಮಧ್ಯೆ, ಆಸ್ಪತ್ರೆಗಳಲ್ಲಿ ಕಾಳಜಿ ಇಲ್ಲವಾಗಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಹೆಚ್ಚಾಗಿದೆ. ಏನಾಗಿದೆಯಂದ್ರೆ, ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದ ಸೋಂಕಿತನೊಬ್ಬನ ದೇಹದ ಮೇಲೆ ಚಿಕ್ಕ ಚಿಕ್ಕ ಹುಳುಗಳು ಪತ್ತೆಯಾಗಿವೆ. ಈ […]

ಸೋಂಕಿತನ ದೇಹದಲ್ಲಿ ಹುಳುಗಳು ಪತ್ತೆ, ಮೂವರು ವೈದ್ಯಕೀಯ ಸಿಬ್ಬಂದಿ ಅಮಾನತು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 11:36 AM

Share

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕು ಬೇಗನೇ ನಿಯಂತ್ರಣಕ್ಕೆ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ಅಲ್ಲಿನ ಸರ್ಕಾರ ಅದರಲ್ಲೂ ಅಲ್ಲಿನ ಆರೋಗ್ಯ ಸಚಿವೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳೇ ಹೇತುವಾಗಿದ್ದವು. ಆದ್ರೆ ಪರಿಸ್ಥಿತಿ ಈಗ ಅಲ್ಲಿ ಹಾಗಿಲ್ಲ. ಕೊರೊನಾ ಕಾಟ ಮತ್ತೆ ಹೆಚ್ಚಾಗಿದೆ. ಸರ್ಕಾರ ಕಂಗೆಟ್ಟಿದೆ. ಈ ಮಧ್ಯೆ, ಆಸ್ಪತ್ರೆಗಳಲ್ಲಿ ಕಾಳಜಿ ಇಲ್ಲವಾಗಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಹೆಚ್ಚಾಗಿದೆ.

ಏನಾಗಿದೆಯಂದ್ರೆ, ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದ ಸೋಂಕಿತನೊಬ್ಬನ ದೇಹದ ಮೇಲೆ ಚಿಕ್ಕ ಚಿಕ್ಕ ಹುಳುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಸೋಂಕಿತ ಗುಣಮುಖನಾದ ನಂತರ ಆತನನ್ನು ಮನೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವ್ಯಕ್ತಿಯ ಸಂಬಂಧಿಕರಿಗೆ ಆತನ ದೇಹದ ಮೇಲೆ ಇದ್ದ ಹುಣ್ಣುಗಳಲ್ಲಿ (ಬೆಡ್​ ಸೋರ್​) ಹುಳುಗಳು ಕಂಡುಬಂದಿವೆ. ಕೂಡಲೇ ಈ ಬಗ್ಗೆ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ವಿಚಾರಣೆ ನಡೆದಿದ್ದು ಇದೀಗ ಮೂರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ