AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ದೇಹದಲ್ಲಿ ಹುಳುಗಳು ಪತ್ತೆ, ಮೂವರು ವೈದ್ಯಕೀಯ ಸಿಬ್ಬಂದಿ ಅಮಾನತು

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕು ಬೇಗನೇ ನಿಯಂತ್ರಣಕ್ಕೆ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ಅಲ್ಲಿನ ಸರ್ಕಾರ ಅದರಲ್ಲೂ ಅಲ್ಲಿನ ಆರೋಗ್ಯ ಸಚಿವೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳೇ ಹೇತುವಾಗಿದ್ದವು. ಆದ್ರೆ ಪರಿಸ್ಥಿತಿ ಈಗ ಅಲ್ಲಿ ಹಾಗಿಲ್ಲ. ಕೊರೊನಾ ಕಾಟ ಮತ್ತೆ ಹೆಚ್ಚಾಗಿದೆ. ಸರ್ಕಾರ ಕಂಗೆಟ್ಟಿದೆ. ಈ ಮಧ್ಯೆ, ಆಸ್ಪತ್ರೆಗಳಲ್ಲಿ ಕಾಳಜಿ ಇಲ್ಲವಾಗಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಹೆಚ್ಚಾಗಿದೆ. ಏನಾಗಿದೆಯಂದ್ರೆ, ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದ ಸೋಂಕಿತನೊಬ್ಬನ ದೇಹದ ಮೇಲೆ ಚಿಕ್ಕ ಚಿಕ್ಕ ಹುಳುಗಳು ಪತ್ತೆಯಾಗಿವೆ. ಈ […]

ಸೋಂಕಿತನ ದೇಹದಲ್ಲಿ ಹುಳುಗಳು ಪತ್ತೆ, ಮೂವರು ವೈದ್ಯಕೀಯ ಸಿಬ್ಬಂದಿ ಅಮಾನತು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 11:36 AM

Share

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕು ಬೇಗನೇ ನಿಯಂತ್ರಣಕ್ಕೆ ಬಂದಿತ್ತು. ಅದಕ್ಕೆ ಮುಖ್ಯ ಕಾರಣ ಅಲ್ಲಿನ ಸರ್ಕಾರ ಅದರಲ್ಲೂ ಅಲ್ಲಿನ ಆರೋಗ್ಯ ಸಚಿವೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳೇ ಹೇತುವಾಗಿದ್ದವು. ಆದ್ರೆ ಪರಿಸ್ಥಿತಿ ಈಗ ಅಲ್ಲಿ ಹಾಗಿಲ್ಲ. ಕೊರೊನಾ ಕಾಟ ಮತ್ತೆ ಹೆಚ್ಚಾಗಿದೆ. ಸರ್ಕಾರ ಕಂಗೆಟ್ಟಿದೆ. ಈ ಮಧ್ಯೆ, ಆಸ್ಪತ್ರೆಗಳಲ್ಲಿ ಕಾಳಜಿ ಇಲ್ಲವಾಗಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಹೆಚ್ಚಾಗಿದೆ.

ಏನಾಗಿದೆಯಂದ್ರೆ, ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದ ಸೋಂಕಿತನೊಬ್ಬನ ದೇಹದ ಮೇಲೆ ಚಿಕ್ಕ ಚಿಕ್ಕ ಹುಳುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಸೋಂಕಿತ ಗುಣಮುಖನಾದ ನಂತರ ಆತನನ್ನು ಮನೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವ್ಯಕ್ತಿಯ ಸಂಬಂಧಿಕರಿಗೆ ಆತನ ದೇಹದ ಮೇಲೆ ಇದ್ದ ಹುಣ್ಣುಗಳಲ್ಲಿ (ಬೆಡ್​ ಸೋರ್​) ಹುಳುಗಳು ಕಂಡುಬಂದಿವೆ. ಕೂಡಲೇ ಈ ಬಗ್ಗೆ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ವಿಚಾರಣೆ ನಡೆದಿದ್ದು ಇದೀಗ ಮೂರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

Follow Us
KUSHAL V
KUSHAL V
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?