AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧರು ತೆರಳುತ್ತಿದ್ದ ಬಸ್ ಸ್ಫೋಟಿಸಿದ ನಕ್ಸಲರು: ಮೂವರು ಹುತಾತ್ಮ, 21 ಯೋಧರಿಗೆ ಗಾಯ

ಛತ್ತೀಸ್​ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ಬಸ್ ಒಂದನ್ನು ನಕ್ಸಲರು ಸ್ಫೋಟಿಸಿರುವ ಘಟನೆ ಛತ್ತೀಸ್​ಗಢದ ನಾರಾಯಣಪುರದಲ್ಲಿ ವರದಿಯಾಗಿದೆ.

ಯೋಧರು ತೆರಳುತ್ತಿದ್ದ ಬಸ್ ಸ್ಫೋಟಿಸಿದ ನಕ್ಸಲರು: ಮೂವರು ಹುತಾತ್ಮ, 21 ಯೋಧರಿಗೆ ಗಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on:Mar 23, 2021 | 6:57 PM

Share

ರಾಯ್​ಪುರ್​: ಛತ್ತೀಸ್​ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ಬಸ್ ಒಂದನ್ನು ನಕ್ಸಲರು ಸ್ಫೋಟಿಸಿರುವ ಘಟನೆ ಛತ್ತೀಸ್​ಗಢದ ನಾರಾಯಣಪುರದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇದಲ್ಲದೆ, 21 ಯೋಧರಿಗೆ ಗಾಯಗಳಾಗಿದೆ. ಸದ್ಯ, ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಲಾಗುತ್ತಿದೆ. ನಕ್ಸಲರಿಂದ IED ಬಾಂಬ್​ ಸ್ಫೋಟಿಸಲಾಗಿದೆ ಎಂದು ಬಸ್ತರ್​ ಐಜಿ ಸುಂದರ್​ ರಾಜ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

Published On - 6:12 pm, Tue, 23 March 21

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ