AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧರು ತೆರಳುತ್ತಿದ್ದ ಬಸ್ ಸ್ಫೋಟಿಸಿದ ನಕ್ಸಲರು: ಮೂವರು ಹುತಾತ್ಮ, 21 ಯೋಧರಿಗೆ ಗಾಯ

ಛತ್ತೀಸ್​ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ಬಸ್ ಒಂದನ್ನು ನಕ್ಸಲರು ಸ್ಫೋಟಿಸಿರುವ ಘಟನೆ ಛತ್ತೀಸ್​ಗಢದ ನಾರಾಯಣಪುರದಲ್ಲಿ ವರದಿಯಾಗಿದೆ.

ಯೋಧರು ತೆರಳುತ್ತಿದ್ದ ಬಸ್ ಸ್ಫೋಟಿಸಿದ ನಕ್ಸಲರು: ಮೂವರು ಹುತಾತ್ಮ, 21 ಯೋಧರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on:Mar 23, 2021 | 6:57 PM

ರಾಯ್​ಪುರ್​: ಛತ್ತೀಸ್​ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ಬಸ್ ಒಂದನ್ನು ನಕ್ಸಲರು ಸ್ಫೋಟಿಸಿರುವ ಘಟನೆ ಛತ್ತೀಸ್​ಗಢದ ನಾರಾಯಣಪುರದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇದಲ್ಲದೆ, 21 ಯೋಧರಿಗೆ ಗಾಯಗಳಾಗಿದೆ. ಸದ್ಯ, ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಲಾಗುತ್ತಿದೆ. ನಕ್ಸಲರಿಂದ IED ಬಾಂಬ್​ ಸ್ಫೋಟಿಸಲಾಗಿದೆ ಎಂದು ಬಸ್ತರ್​ ಐಜಿ ಸುಂದರ್​ ರಾಜ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

Published On - 6:12 pm, Tue, 23 March 21

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು