AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧರು ತೆರಳುತ್ತಿದ್ದ ಬಸ್ ಸ್ಫೋಟಿಸಿದ ನಕ್ಸಲರು: ಮೂವರು ಹುತಾತ್ಮ, 21 ಯೋಧರಿಗೆ ಗಾಯ

ಛತ್ತೀಸ್​ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ಬಸ್ ಒಂದನ್ನು ನಕ್ಸಲರು ಸ್ಫೋಟಿಸಿರುವ ಘಟನೆ ಛತ್ತೀಸ್​ಗಢದ ನಾರಾಯಣಪುರದಲ್ಲಿ ವರದಿಯಾಗಿದೆ.

ಯೋಧರು ತೆರಳುತ್ತಿದ್ದ ಬಸ್ ಸ್ಫೋಟಿಸಿದ ನಕ್ಸಲರು: ಮೂವರು ಹುತಾತ್ಮ, 21 ಯೋಧರಿಗೆ ಗಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on:Mar 23, 2021 | 6:57 PM

Share

ರಾಯ್​ಪುರ್​: ಛತ್ತೀಸ್​ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ಬಸ್ ಒಂದನ್ನು ನಕ್ಸಲರು ಸ್ಫೋಟಿಸಿರುವ ಘಟನೆ ಛತ್ತೀಸ್​ಗಢದ ನಾರಾಯಣಪುರದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇದಲ್ಲದೆ, 21 ಯೋಧರಿಗೆ ಗಾಯಗಳಾಗಿದೆ. ಸದ್ಯ, ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಲಾಗುತ್ತಿದೆ. ನಕ್ಸಲರಿಂದ IED ಬಾಂಬ್​ ಸ್ಫೋಟಿಸಲಾಗಿದೆ ಎಂದು ಬಸ್ತರ್​ ಐಜಿ ಸುಂದರ್​ ರಾಜ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

Published On - 6:12 pm, Tue, 23 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ