AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನಿಂದ ಸಿಖ್ಖರ 3 ಪವಿತ್ರ ಗುರು ಗ್ರಂಥ ಸಾಹೀಬ್ ಭಾರತಕ್ಕೆ ತಂದ ಅಫ್ಘಾನಿಸ್ತಾನದ ಸಿಖ್ಖರು

Sri Guru Granth Sahib: ಆಫ್ಘಾನಿಸ್ತಾನದಲ್ಲಿ ಭಾರತೀಯ ಮೂಲದ ಸಿಖ್ಖರು ಸಹ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದರು. ಅವರೂ ಸಹ ಬಹುತೇಕ ವಾಪಸಾಗಿದ್ದಾರೆ. ಹಾಗೆ ವಾಪಸು ಬರುವಾಗ ತಮ್ಮ ಧರ್ಮದ ಪವಿತ್ರ ಗ್ರಂಥವಾದ ಶ್ರೀ ಗುರು ಗ್ರಂಥ ಸಾಹೀಬ್​ನ ಮೂರು ಪುಸ್ತಕಗಳನ್ನೂ ಭಾರತಕ್ಕೆ ತಂದಿದ್ದಾರೆ.

ಕಾಬೂಲ್‌ನಿಂದ ಸಿಖ್ಖರ 3 ಪವಿತ್ರ ಗುರು ಗ್ರಂಥ ಸಾಹೀಬ್ ಭಾರತಕ್ಕೆ ತಂದ ಅಫ್ಘಾನಿಸ್ತಾನದ ಸಿಖ್ಖರು
ಕಾಬೂಲ್‌ನಿಂದ ಸಿಖ್ಖರ 3 ಪವಿತ್ರ ಗುರು ಗ್ರಂಥ ಸಾಹೀಬ್ ಭಾರತಕ್ಕೆ ತಂದ ಅಫ್ಘಾನಿಸ್ತಾನದ ಸಿಖ್ಖರು
TV9 Web
| Edited By: |

Updated on:Aug 23, 2021 | 6:22 PM

Share

ಆಫ್ಘಾನಿಸ್ತಾನ: ತಾಲೀಬಾನ್​ ಉಗ್ರರ ಉಪಟಳವನ್ನು ಕಳೆದ 2-3 ವರ್ಷಗಳಿಂದ ತೀವ್ರವಾಗಿ ಸಹಿಸಿಕೊಂಡು ಬಂದಿದ್ದ ಭಾರತದ ಹಿಂದೂಗಳು ಮತ್ತು ಸಿಖ್ಖರು ಕೊನೆಗೂ ಆ ಬೆಂಕಿಯ ಬಾಣಲೆಯಿಂದ ಸಾಮೂಹಿಕವಾಗಿ ಭಾರತಕ್ಕೆ ವಾಪಸಾಗುತ್ತಿದ್ದಾರೆ. ಕರ್ನಾಟಕ ಮೂಲದವರೂ ಸಹ ಅನೇಕ ಮಂದಿ ಆಫ್ಘಾನಿಸ್ತಾನಕ್ಕೆ ತೆರಳಿ ವ್ಯಾಪಾರ ವಹಿವಾಟು, ಸೇವಾ ಕ್ಷೇತ್ರದಲ್ಲಿ ತೊಡಗಿದ್ದರು. ಆದರೆ ಈಗ ಬದಲಾದ ರಾಜಕೀಯ ಪರಿಸ್ಥಿತಿಗಳಿಂದಾಗಿ ಕನ್ನಡಿಗರೂ ಸಹ ತಾಯ್ನಾಡಿಗೆ ಮರಳುತ್ತಿದ್ದಾರೆ.

ಈ ಮಧ್ಯೆ, ಆಫ್ಘಾನಿಸ್ತಾನದಲ್ಲಿ ಭಾರತೀಯ ಮೂಲದ ಸಿಖ್ಖರು ಸಹ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದರು. ಅವರೂ ಸಹ ಬಹುತೇಕ ವಾಪಸಾಗಿದ್ದಾರೆ. ಹಾಗೆ ವಾಪಸು ಬರುವಾಗ ತಮ್ಮ ಧರ್ಮದ ಪವಿತ್ರ ಗ್ರಂಥವಾದ ಶ್ರೀ ಗುರು ಗ್ರಂಥ ಸಾಹೀಬ್​ನ ಮೂರು ಪುಸ್ತಕಗಳನ್ನೂ ಭಾರತಕ್ಕೆ ತಂದಿದ್ದಾರೆ.

ಕಾಬೂಲ್‌ನಿಂದ ಭಾರತಕ್ಕೆ ಬಂದ ಅಫ್ಘಾನಿಸ್ತಾನದ ಸಿಖ್ಖರು ಈ ಬೃಹತ್​ ಗ್ರಂಥವನ್ನು ತಂದಿದ್ದಾರೆ. ಇದಕ್ಕೆ ನರವಾದ ಭಾರತ ಸರ್ಕಾರಕ್ಕೆ ಸಿಖ್‌ ಸಮುದಾಯಸ್ಥರು ಧನ್ಯವಾದ ತಿಳಿಸಿದ್ದಾರೆ. ಭಾರತೀಯ ವಾಯುಪಡೆಯು ತನ್ನ ವಿಮಾನಗಳಲ್ಲಿ ಯುದ್ಧೋಪಾದಿಯಲ್ಲಿ ಅಫ್ಘಾನಿಸ್ತಾನದಲ್ಲಿದ್ದ 46 ಭಾರತೀಯರನ್ನು ಹೊತ್ತು ತಂದಿದೆ.

(Three Sri Guru Granth Sahib brought to India from Kabul on Indian Air Force aircraft)

Published On - 12:30 pm, Mon, 23 August 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ