AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಸಾವು

swimming students death: ಕೆರೆಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಚೆಮುಡುಗುಂಟ ಗ್ರಾಮದ ಬಳಿ ಸಂಭವಿಸಿದೆ. ಮೃತರು ರಾಜೇಶ್(13), ಸಾಯಿ(13) ಮತ್ತು ಹಲೀಮ್(13) ಎಂದು ಗುರುತಿಸಲಾಗಿದೆ.

Hyderabad: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಸಾವು
ಮೃತಪಟ್ಟಿರುವ ವಿದ್ಯಾರ್ಥಿಗಳು
sandhya thejappa
|

Updated on:Feb 15, 2021 | 10:20 AM

Share

ಹೈದರಾಬಾದ್: ಕೆರೆಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಚೆಮುಡುಗುಂಟ ಗ್ರಾಮದ ಬಳಿ ಸಂಭವಿಸಿದೆ. ಮೃತರು ರಾಜೇಶ್(13), ಸಾಯಿ(13) ಮತ್ತು ಹಲೀಮ್(13) ಎಂದು ಗುರುತಿಸಲಾಗಿದೆ. ವಾರಾಂತ್ಯ ಭಾನುವಾರ ಸಂಜೆ ಸೈಕಲ್ ತುಳಿದುಕೊಂಡು ಕೆರೆಗೆ ಈಜಲೆಂದು ಹೋಗಿದ್ದರು. ಈಜಲೆಂದು ಕೆರೆಯಲ್ಲಿ ಇಳಿದಾಗ ನೀರಲ್ಲಿ ಮುಳುಗಿ ಮೂವರೂ ಕಣ್ಮರೆಯಾಗಿದ್ದರು. ಇಂದು ಬೆಳಗ್ಗೆ ಮೂವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ಮೃತ ದೇಹಗಳನ್ನು ಈಜುಗಾರರು ಪತ್ತೆ ಮಾಡಿ ದಡಕ್ಕೆ ತಂದಿದ್ದಾರೆ.

ಶವಗಳಿಗಾಗಿ ಹುಡುಕಾಟ

ವಿದ್ಯಾರ್ಥಿಗಳ ಸೈಕಲ್​ಗಳು

ವಿದ್ಯಾರ್ಥಿಗಳ ಶವಗಳಿಗಾಗಿ ಹುಡುಕಾಟ ನಡೆಸಿದ ಈಜುಗಾರ

ಇದನ್ನೂ ಓದಿ: Firing ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಚೇಸ್ ಮಾಡಿ.. ರೌಡಿಶೀಟರ್ ಮೇಲೆ ಖಾಕಿ ಫೈರಿಂಗ್

Published On - 10:15 am, Mon, 15 February 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!