AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ; ಕರ್ನಾಟಕದ ಇಬ್ಬರು ಸೇರಿ, ಮೂವರು ಮಹಿಳೆಯರ ದಾರುಣ ಸಾವು

ಮೃತರಲ್ಲಿ ಇಬ್ಬರು ಮಹಿಳೆಯರು ಕರ್ನಾಟಕದ ‌ನಂಗಿಲಿ ಪ್ರದೇಶದವರೆಂದು ಗುರುತು ಪತ್ತೆಯಾಗಿದೆ. ಮತ್ತೊಬ್ಬ ಮೃತ ಮಹಿಳೆ ಬಂಗಾರುಪಾಲೆಂನ ರಾಣಿ ಎಂದು ಹೇಳಲಾಗಿದೆ. ಇವರುಗಳು ತಿರುಮಲದ ವೆಂಕಟೇಶ್ವರನ ದರ್ಶನ‌ ಪಡೆದು ಹಿಂತಿರುಗುತ್ತಿದ್ದರು

ತಿರುಪತಿಯಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ; ಕರ್ನಾಟಕದ ಇಬ್ಬರು ಸೇರಿ, ಮೂವರು ಮಹಿಳೆಯರ ದಾರುಣ ಸಾವು
ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು
ಪೃಥ್ವಿಶಂಕರ
|

Updated on: Dec 26, 2020 | 7:58 AM

Share

ಆಂಧ್ರಪ್ರದೇಶ: ತಿರುಪತಿಯ ಚಂದ್ರಗಿರಿ‌ ಮಂಡಲದ ನೇಂಡ್ರಗುಂಟ‌ ಬಳಿ‌ ಭಾರಿ‌ ರಸ್ತೆ ಅವಗಡ ನಡೆದಿದ್ದು, ಈ ಭೀಕರ ಅಪಘಾತದಲ್ಲಿ ಕರ್ನಾಟಕ ಮೂಲದ ಇಬ್ಬರು ಮಹಿಳೆಯರು ಸೇರಿ ಮೂವರು ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಇಬ್ಬರು ಮಹಿಳೆಯರು ಕರ್ನಾಟಕದ ‌ನಂಗಿಲಿ ಪ್ರದೇಶದವರೆಂದು ಗುರುತು ಪತ್ತೆಯಾಗಿದೆ. ಮತ್ತೊಬ್ಬ ಮೃತ ಮಹಿಳೆ ಬಂಗಾರುಪಾಲೆಂನ ರಾಣಿ ಎಂದು ಹೇಳಲಾಗಿದೆ. ಇವರುಗಳು ತಿರುಮಲದ ವೆಂಕಟೇಶ್ವರನ ದರ್ಶನ‌ ಪಡೆದು ಹಿಂತಿರುಗುತ್ತಿದ್ದ ವೇಳೆ, ಮೃತ ದುರ್ದೈವಿಗಳು ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಬೆಂಗಳೂರು ಮೂಲದ ಕೆ.ಎ.05, MG 7438 ನಂಬರಿನ‌ ಕಾರು ಎಂಬುದು ಪತ್ತೆಯಾಗಿದೆ.

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!