AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ಪ್ರವಾಸಿಗರನ್ನು ಬೆನ್ನತ್ತಿದ ಹುಲಿರಾಯ

ಸಫಾರಿಗೆ ತೆರಳಿದ್ದ ಪ್ರವಾಸಿಗರನ್ನ ಹುಲಿಯೊಂದು ಬೆನ್ನತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಸಿಗರ ವಾಹನದ ಹಿಂದೆ ಓಡಿ ಬಂದ ಟೈಗರ್, ಸುಮಾರು ದೂರ ವಾಹನ ಚೇಸ್ ಮಾಡಿದೆ. ಈ ಘಟನೆ ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ನಡೆದಿದೆ ಎನ್ನಲಾಗ್ತಿದ್ದು, ಪ್ರವಾಸಿಗರ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ. ‘ಪ್ರಿಯಾಂಕಾ ರಾಜ್ಯಸಭೆಗೆ ಆಯ್ಕೆಯಾಗಲಿ’ ಪ್ರಿಯಾಂಕಾ ಗಾಂಧಿ ಅವರನ್ನ ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂಬ ಕೂಗಿನ ನಡುವೆಯೇ, ಪ್ರಿಯಾಂಕಾ ಆಯ್ಕೆಗೆ ಒತ್ತಾಯಿಸಿ ಮಧ್ಯಪ್ರದೇಶದಲ್ಲಿ ಘೋಷಣೆ ಕೂಗಲಾಗಿದೆ. ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿ ಪರ ಘೋಷಣೆ ಕೂಗಿದ್ದಾರೆ. […]

ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ಪ್ರವಾಸಿಗರನ್ನು ಬೆನ್ನತ್ತಿದ ಹುಲಿರಾಯ
ಸಾಧು ಶ್ರೀನಾಥ್​
|

Updated on: Feb 18, 2020 | 8:22 AM

Share

ಸಫಾರಿಗೆ ತೆರಳಿದ್ದ ಪ್ರವಾಸಿಗರನ್ನ ಹುಲಿಯೊಂದು ಬೆನ್ನತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಸಿಗರ ವಾಹನದ ಹಿಂದೆ ಓಡಿ ಬಂದ ಟೈಗರ್, ಸುಮಾರು ದೂರ ವಾಹನ ಚೇಸ್ ಮಾಡಿದೆ. ಈ ಘಟನೆ ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ನಡೆದಿದೆ ಎನ್ನಲಾಗ್ತಿದ್ದು, ಪ್ರವಾಸಿಗರ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ.

‘ಪ್ರಿಯಾಂಕಾ ರಾಜ್ಯಸಭೆಗೆ ಆಯ್ಕೆಯಾಗಲಿ’ ಪ್ರಿಯಾಂಕಾ ಗಾಂಧಿ ಅವರನ್ನ ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂಬ ಕೂಗಿನ ನಡುವೆಯೇ, ಪ್ರಿಯಾಂಕಾ ಆಯ್ಕೆಗೆ ಒತ್ತಾಯಿಸಿ ಮಧ್ಯಪ್ರದೇಶದಲ್ಲಿ ಘೋಷಣೆ ಕೂಗಲಾಗಿದೆ. ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿ ಪರ ಘೋಷಣೆ ಕೂಗಿದ್ದಾರೆ. ಮಧ್ಯಪ್ರದೇಶದಿಂದ ಪ್ರಿಯಾಂಕಾ ಆಯ್ಕೆ ಸುಲಭವಾಗಿದೆ ಎನ್ನಲಾಗ್ತಿದೆ.

ಸುಪ್ರೀಂಕೋರ್ಟ್​ನಿಂದ ಸಂಧಾನ ಸೂತ್ರ: ಶಾಹಿನ್ ಬಾಗ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ಸವಾರರಿಗೆ ಸಮಸ್ಯೆಯಾಗುತ್ತಿದ್ದು, ಪರದಾಡುತ್ತಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಸಂಧಾನ ನಡೆಸಿ ಸಮಸ್ಯೆಯನ್ನು ಬಗೆಹರಿಸುವಂತೆ ವಕೀಲರಾದ ಸಂಜಯ್ ಹೆಗ್ಡೆ ಮತ್ತು ಸಾಧನಾ ರಾಮಚಂದ್ರನ್ ಅವರನ್ನ ನೇಮಿಸಿದೆ.

ಕೇಂದ್ರದ ವಿರುದ್ಧ ಶಿವಸೇನೆ ವಾಗ್ದಾಳಿ: ಭಾರತಕ್ಕೆ ಟ್ರಂಪ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕೈಗೊಂಡಿರುವ ಸಿದ್ಧತೆಗಳನ್ನ ಶಿವಸೇನೆ ಮತ್ತೆ ಖಂಡಿಸಿದೆ. ಹಿಂದೆ ಉದ್ಧವ್ ಟ್ರಂಪ್ ಭೇಟಿ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಶಿವಸೇನೆ ನೇರ ವಾಗ್ದಾಳಿ ನಡೆಸಿದ್ದು, ಇದು ಗುಲಾಮಿ ಮನಸ್ಥಿತಿಯ ಪ್ರತೀಕ ಅಂತಾ ಆಕ್ರೋಶ ವ್ಯಕ್ತಪಡಿಸಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ