AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ಪ್ರವಾಸಿಗರನ್ನು ಬೆನ್ನತ್ತಿದ ಹುಲಿರಾಯ

ಸಫಾರಿಗೆ ತೆರಳಿದ್ದ ಪ್ರವಾಸಿಗರನ್ನ ಹುಲಿಯೊಂದು ಬೆನ್ನತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಸಿಗರ ವಾಹನದ ಹಿಂದೆ ಓಡಿ ಬಂದ ಟೈಗರ್, ಸುಮಾರು ದೂರ ವಾಹನ ಚೇಸ್ ಮಾಡಿದೆ. ಈ ಘಟನೆ ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ನಡೆದಿದೆ ಎನ್ನಲಾಗ್ತಿದ್ದು, ಪ್ರವಾಸಿಗರ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ. ‘ಪ್ರಿಯಾಂಕಾ ರಾಜ್ಯಸಭೆಗೆ ಆಯ್ಕೆಯಾಗಲಿ’ ಪ್ರಿಯಾಂಕಾ ಗಾಂಧಿ ಅವರನ್ನ ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂಬ ಕೂಗಿನ ನಡುವೆಯೇ, ಪ್ರಿಯಾಂಕಾ ಆಯ್ಕೆಗೆ ಒತ್ತಾಯಿಸಿ ಮಧ್ಯಪ್ರದೇಶದಲ್ಲಿ ಘೋಷಣೆ ಕೂಗಲಾಗಿದೆ. ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿ ಪರ ಘೋಷಣೆ ಕೂಗಿದ್ದಾರೆ. […]

ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ಪ್ರವಾಸಿಗರನ್ನು ಬೆನ್ನತ್ತಿದ ಹುಲಿರಾಯ
ಸಾಧು ಶ್ರೀನಾಥ್​
|

Updated on: Feb 18, 2020 | 8:22 AM

Share

ಸಫಾರಿಗೆ ತೆರಳಿದ್ದ ಪ್ರವಾಸಿಗರನ್ನ ಹುಲಿಯೊಂದು ಬೆನ್ನತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಸಿಗರ ವಾಹನದ ಹಿಂದೆ ಓಡಿ ಬಂದ ಟೈಗರ್, ಸುಮಾರು ದೂರ ವಾಹನ ಚೇಸ್ ಮಾಡಿದೆ. ಈ ಘಟನೆ ಛತ್ತೀಸ್​ಗಢದ ನಂದನವನ ಜಂಗಲ್​ನಲ್ಲಿ ನಡೆದಿದೆ ಎನ್ನಲಾಗ್ತಿದ್ದು, ಪ್ರವಾಸಿಗರ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ.

‘ಪ್ರಿಯಾಂಕಾ ರಾಜ್ಯಸಭೆಗೆ ಆಯ್ಕೆಯಾಗಲಿ’ ಪ್ರಿಯಾಂಕಾ ಗಾಂಧಿ ಅವರನ್ನ ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂಬ ಕೂಗಿನ ನಡುವೆಯೇ, ಪ್ರಿಯಾಂಕಾ ಆಯ್ಕೆಗೆ ಒತ್ತಾಯಿಸಿ ಮಧ್ಯಪ್ರದೇಶದಲ್ಲಿ ಘೋಷಣೆ ಕೂಗಲಾಗಿದೆ. ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿ ಪರ ಘೋಷಣೆ ಕೂಗಿದ್ದಾರೆ. ಮಧ್ಯಪ್ರದೇಶದಿಂದ ಪ್ರಿಯಾಂಕಾ ಆಯ್ಕೆ ಸುಲಭವಾಗಿದೆ ಎನ್ನಲಾಗ್ತಿದೆ.

ಸುಪ್ರೀಂಕೋರ್ಟ್​ನಿಂದ ಸಂಧಾನ ಸೂತ್ರ: ಶಾಹಿನ್ ಬಾಗ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ಸವಾರರಿಗೆ ಸಮಸ್ಯೆಯಾಗುತ್ತಿದ್ದು, ಪರದಾಡುತ್ತಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಸಂಧಾನ ನಡೆಸಿ ಸಮಸ್ಯೆಯನ್ನು ಬಗೆಹರಿಸುವಂತೆ ವಕೀಲರಾದ ಸಂಜಯ್ ಹೆಗ್ಡೆ ಮತ್ತು ಸಾಧನಾ ರಾಮಚಂದ್ರನ್ ಅವರನ್ನ ನೇಮಿಸಿದೆ.

ಕೇಂದ್ರದ ವಿರುದ್ಧ ಶಿವಸೇನೆ ವಾಗ್ದಾಳಿ: ಭಾರತಕ್ಕೆ ಟ್ರಂಪ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕೈಗೊಂಡಿರುವ ಸಿದ್ಧತೆಗಳನ್ನ ಶಿವಸೇನೆ ಮತ್ತೆ ಖಂಡಿಸಿದೆ. ಹಿಂದೆ ಉದ್ಧವ್ ಟ್ರಂಪ್ ಭೇಟಿ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಶಿವಸೇನೆ ನೇರ ವಾಗ್ದಾಳಿ ನಡೆಸಿದ್ದು, ಇದು ಗುಲಾಮಿ ಮನಸ್ಥಿತಿಯ ಪ್ರತೀಕ ಅಂತಾ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ