AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ
ತಿರುಮಲ ತಿರುಪತಿ ದೇವಸ್ಥಾನ
TV9 Web
| Edited By: |

Updated on: Oct 22, 2021 | 9:55 AM

Share

ತಿರುಪತಿ: ನವೆಂಬರ್​ ಮತ್ತು ಡಿಸೆಂಬರ್​ ತಿಂಗಳುಗಳ ವಿಶೇಷ ಪ್ರವೇಶ ದರ್ಶನ (SED) ಟಿಕೆಟ್​​ಗಳನ್ನು ಇಂದು ಬೆಳಗ್ಗೆ 9ಗಂಟೆಗೆ ತನ್ನ ಅಧಿಕೃತ ವೆಬ್​​ಸೈಟ್​​ನಲ್ಲಿ ಬಿಡುಗಡೆ ಮಾಡುವುದಾಗಿ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಿಳಿಸಿದೆ. ಇದು ಒಂದು ಟಿಕೆಟ್​​ಗೆ 300 ರೂಪಾಯಿ ಇರುತ್ತದೆ. ಹಾಗೇ, ಹಾಗೇ ನವೆಂಬರ್ ಕೋಟಾದ ಸರ್ವ ದರ್ಶನ ಟಿಕೆಟ್​​​ ಸ್ಲಾಟ್  ಭಾನುವಾರ ಬೆಳಗ್ಗೆ 9ಗಂಟೆಗೆ ತೆರೆಯಲಿದ್ದು, ಭಕ್ತರು ಆನ್​​ಲೈನ್​ ಮೂಲಕ ಬುಕಿಂಗ್​ ಮಾಡಬಹುದು. 

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಪಡೆದಿರುವ ಪ್ರಮಾಣಪತ್ರ, ಕೊವಿಡ್​ 19 ನೆಗೆಟಿವ್​ ವರದಿ ತರುವುದು ಕಡ್ಡಾಯ ಎಂಬ ನಿಯಮವನ್ನು ಈಗಾಗಲೇ ಟಿಟಿಡಿ ಜಾರಿಗೊಳಿಸಿದೆ. ಈ ಮಧ್ಯೆ ದೇಗುಲಕ್ಕೆ ಭೇಟಿ ನೀಡಲು ಹೇರಿರುವ ಭಕ್ತರ ಸಂಖ್ಯಾ ಮಿತಿಯನ್ನು ಹೆಚ್ಚುಗೊಳಿಸಬೇಕು ಎಂಬ ಒತ್ತಡವೂ ಅದರ ಮೇಲೆ ಜಾಸ್ತಿಯಾಗುತ್ತಿದೆ. ಹಾಗಾಗಿ ಈ ಬಾರಿ ಕೋಟಾದಲ್ಲಿ ಜಾಸ್ತಿ ಟಿಕೆಟ್​ ಬಿಡುಗಡೆ ಮಾಡಬಹುದಾ ಎಂಬ ಕುತೂಹಲವೂ ಸಹಜವಾಗಿಯೇ ಎದ್ದಿದೆ. ಸದ್ಯ ಒಂದು ದಿನಕ್ಕೆ 30,000ಕ್ಕಿಂತಲೂ  ಕಡಿಮೆ ಭಕ್ತರು ತಿರುಮಲ ದೇವರ ದರ್ಶನಕ್ಕೆ ಆಗಮಿಸಬಹುದಾಗಿದೆ. ಕೊವಿಡ್​ 19 ಸಾಂಕ್ರಾಮಿಕಕ್ಕೂ ಪೂರ್ವ ಈ ದೇವಾಲಯದಲ್ಲಿ ಒಂದು ದಿನಕ್ಕೆ 79-80 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇತ್ತು.

ಇದನ್ನೂ ಓದಿ: Raayan Raj Sarja: ಚಿರು ಪುತ್ರ ರಾಯನ್​ ರಾಜ್​ ಸರ್ಜಾ ಜನ್ಮದಿನ: ಮೇಘನಾ ರಾಜ್​ ಮನೆಯಲ್ಲಿ ಸಂಭ್ರಮವೋ ಸಂಭ್ರಮ

ಬಿಡದಿ‌: ಕೆರೆ ಕಟ್ಟೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಜಲಸಮಾಧಿ

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ