AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ
ತಿರುಮಲ ತಿರುಪತಿ ದೇವಸ್ಥಾನ
TV9 Web
| Edited By: |

Updated on: Oct 22, 2021 | 9:55 AM

Share

ತಿರುಪತಿ: ನವೆಂಬರ್​ ಮತ್ತು ಡಿಸೆಂಬರ್​ ತಿಂಗಳುಗಳ ವಿಶೇಷ ಪ್ರವೇಶ ದರ್ಶನ (SED) ಟಿಕೆಟ್​​ಗಳನ್ನು ಇಂದು ಬೆಳಗ್ಗೆ 9ಗಂಟೆಗೆ ತನ್ನ ಅಧಿಕೃತ ವೆಬ್​​ಸೈಟ್​​ನಲ್ಲಿ ಬಿಡುಗಡೆ ಮಾಡುವುದಾಗಿ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಿಳಿಸಿದೆ. ಇದು ಒಂದು ಟಿಕೆಟ್​​ಗೆ 300 ರೂಪಾಯಿ ಇರುತ್ತದೆ. ಹಾಗೇ, ಹಾಗೇ ನವೆಂಬರ್ ಕೋಟಾದ ಸರ್ವ ದರ್ಶನ ಟಿಕೆಟ್​​​ ಸ್ಲಾಟ್  ಭಾನುವಾರ ಬೆಳಗ್ಗೆ 9ಗಂಟೆಗೆ ತೆರೆಯಲಿದ್ದು, ಭಕ್ತರು ಆನ್​​ಲೈನ್​ ಮೂಲಕ ಬುಕಿಂಗ್​ ಮಾಡಬಹುದು. 

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಪಡೆದಿರುವ ಪ್ರಮಾಣಪತ್ರ, ಕೊವಿಡ್​ 19 ನೆಗೆಟಿವ್​ ವರದಿ ತರುವುದು ಕಡ್ಡಾಯ ಎಂಬ ನಿಯಮವನ್ನು ಈಗಾಗಲೇ ಟಿಟಿಡಿ ಜಾರಿಗೊಳಿಸಿದೆ. ಈ ಮಧ್ಯೆ ದೇಗುಲಕ್ಕೆ ಭೇಟಿ ನೀಡಲು ಹೇರಿರುವ ಭಕ್ತರ ಸಂಖ್ಯಾ ಮಿತಿಯನ್ನು ಹೆಚ್ಚುಗೊಳಿಸಬೇಕು ಎಂಬ ಒತ್ತಡವೂ ಅದರ ಮೇಲೆ ಜಾಸ್ತಿಯಾಗುತ್ತಿದೆ. ಹಾಗಾಗಿ ಈ ಬಾರಿ ಕೋಟಾದಲ್ಲಿ ಜಾಸ್ತಿ ಟಿಕೆಟ್​ ಬಿಡುಗಡೆ ಮಾಡಬಹುದಾ ಎಂಬ ಕುತೂಹಲವೂ ಸಹಜವಾಗಿಯೇ ಎದ್ದಿದೆ. ಸದ್ಯ ಒಂದು ದಿನಕ್ಕೆ 30,000ಕ್ಕಿಂತಲೂ  ಕಡಿಮೆ ಭಕ್ತರು ತಿರುಮಲ ದೇವರ ದರ್ಶನಕ್ಕೆ ಆಗಮಿಸಬಹುದಾಗಿದೆ. ಕೊವಿಡ್​ 19 ಸಾಂಕ್ರಾಮಿಕಕ್ಕೂ ಪೂರ್ವ ಈ ದೇವಾಲಯದಲ್ಲಿ ಒಂದು ದಿನಕ್ಕೆ 79-80 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇತ್ತು.

ಇದನ್ನೂ ಓದಿ: Raayan Raj Sarja: ಚಿರು ಪುತ್ರ ರಾಯನ್​ ರಾಜ್​ ಸರ್ಜಾ ಜನ್ಮದಿನ: ಮೇಘನಾ ರಾಜ್​ ಮನೆಯಲ್ಲಿ ಸಂಭ್ರಮವೋ ಸಂಭ್ರಮ

ಬಿಡದಿ‌: ಕೆರೆ ಕಟ್ಟೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಜಲಸಮಾಧಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ