AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ
ತಿರುಮಲ ತಿರುಪತಿ ದೇವಸ್ಥಾನ
TV9 Web
| Updated By: Lakshmi Hegde|

Updated on: Oct 22, 2021 | 9:55 AM

Share

ತಿರುಪತಿ: ನವೆಂಬರ್​ ಮತ್ತು ಡಿಸೆಂಬರ್​ ತಿಂಗಳುಗಳ ವಿಶೇಷ ಪ್ರವೇಶ ದರ್ಶನ (SED) ಟಿಕೆಟ್​​ಗಳನ್ನು ಇಂದು ಬೆಳಗ್ಗೆ 9ಗಂಟೆಗೆ ತನ್ನ ಅಧಿಕೃತ ವೆಬ್​​ಸೈಟ್​​ನಲ್ಲಿ ಬಿಡುಗಡೆ ಮಾಡುವುದಾಗಿ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಿಳಿಸಿದೆ. ಇದು ಒಂದು ಟಿಕೆಟ್​​ಗೆ 300 ರೂಪಾಯಿ ಇರುತ್ತದೆ. ಹಾಗೇ, ಹಾಗೇ ನವೆಂಬರ್ ಕೋಟಾದ ಸರ್ವ ದರ್ಶನ ಟಿಕೆಟ್​​​ ಸ್ಲಾಟ್  ಭಾನುವಾರ ಬೆಳಗ್ಗೆ 9ಗಂಟೆಗೆ ತೆರೆಯಲಿದ್ದು, ಭಕ್ತರು ಆನ್​​ಲೈನ್​ ಮೂಲಕ ಬುಕಿಂಗ್​ ಮಾಡಬಹುದು. 

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಪಡೆದಿರುವ ಪ್ರಮಾಣಪತ್ರ, ಕೊವಿಡ್​ 19 ನೆಗೆಟಿವ್​ ವರದಿ ತರುವುದು ಕಡ್ಡಾಯ ಎಂಬ ನಿಯಮವನ್ನು ಈಗಾಗಲೇ ಟಿಟಿಡಿ ಜಾರಿಗೊಳಿಸಿದೆ. ಈ ಮಧ್ಯೆ ದೇಗುಲಕ್ಕೆ ಭೇಟಿ ನೀಡಲು ಹೇರಿರುವ ಭಕ್ತರ ಸಂಖ್ಯಾ ಮಿತಿಯನ್ನು ಹೆಚ್ಚುಗೊಳಿಸಬೇಕು ಎಂಬ ಒತ್ತಡವೂ ಅದರ ಮೇಲೆ ಜಾಸ್ತಿಯಾಗುತ್ತಿದೆ. ಹಾಗಾಗಿ ಈ ಬಾರಿ ಕೋಟಾದಲ್ಲಿ ಜಾಸ್ತಿ ಟಿಕೆಟ್​ ಬಿಡುಗಡೆ ಮಾಡಬಹುದಾ ಎಂಬ ಕುತೂಹಲವೂ ಸಹಜವಾಗಿಯೇ ಎದ್ದಿದೆ. ಸದ್ಯ ಒಂದು ದಿನಕ್ಕೆ 30,000ಕ್ಕಿಂತಲೂ  ಕಡಿಮೆ ಭಕ್ತರು ತಿರುಮಲ ದೇವರ ದರ್ಶನಕ್ಕೆ ಆಗಮಿಸಬಹುದಾಗಿದೆ. ಕೊವಿಡ್​ 19 ಸಾಂಕ್ರಾಮಿಕಕ್ಕೂ ಪೂರ್ವ ಈ ದೇವಾಲಯದಲ್ಲಿ ಒಂದು ದಿನಕ್ಕೆ 79-80 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇತ್ತು.

ಇದನ್ನೂ ಓದಿ: Raayan Raj Sarja: ಚಿರು ಪುತ್ರ ರಾಯನ್​ ರಾಜ್​ ಸರ್ಜಾ ಜನ್ಮದಿನ: ಮೇಘನಾ ರಾಜ್​ ಮನೆಯಲ್ಲಿ ಸಂಭ್ರಮವೋ ಸಂಭ್ರಮ

ಬಿಡದಿ‌: ಕೆರೆ ಕಟ್ಟೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಜಲಸಮಾಧಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!