AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ
ಕರಡಿImage Credit source: News 9
ನಯನಾ ರಾಜೀವ್
|

Updated on: Aug 01, 2023 | 2:37 PM

Share

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ. ಆನ್​ಲೈನ್​ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕರಡಿಯು ರಾತ್ರಿ ಹೊತ್ತು ಅಲಿಪಿರಿ ರಸ್ತೆಯನ್ನು ಪ್ರವೇಶಿಸುತ್ತಿರುವುದು ದಾಟಿ ಹೋಗುತ್ತಿರುವುದನ್ನು ಕಾಣಬಹುದು. ಆ ಸಮಯದಲ್ಲಿ ಈ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುವ ಭಕ್ತರ್ಯಾರೂ ಅಲ್ಲಿರಲಿಲ್ಲ.

ಕಳೆದ ಒಂದು ತಿಂಗಳ ಹಿಂದಷ್ಟೇ ಅದೇ ದಾರಿಯಲ್ಲಿ ಚಿರತೆ ಕಾಣಿಸಿಕೊಂಡು 3 ವರ್ಷದ ಬಾಲಕನನ್ನು ಕಾಡಿಗೆ ಎಳೆದೊಯ್ಯಲು ಯತ್ನಿಸಿತ್ತು. ಅಲಿಪಿರಿ-ತಿರುಮಲ ಮಾರ್ಗದ ಏಳನೇ ಮೈಲಿ ಬಳಿ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಾನವರ ಮೇಲೆ ಹೆಚ್ಚಾದ ಚಿರತೆ ದಾಳಿ: ಅರಣ್ಯಾಧಿಕಾರಿ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾದ ಲೆಪರ್ಡ್ ಟಾಸ್ಕ್ ಫೋರ್ಸ್

ಚಿರತೆ ಮರಿಯನ್ನು ಸೆರೆಹಿಡಿದು ನಂತರ ದೇವಾಲಯದಿಂದ 40 ಕಿಲೋಮೀಟರ್ ದೂರದಲ್ಲಿರುವ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಬಿಡಲಾಗಿತ್ತು. ಭಕ್ತರು ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಸುಸಜ್ಜಿತ ಕಲ್ಲಿನ ಮೆಟ್ಟಿಲುಗಳನ್ನು ಸಾಮಾನ್ಯವಾಗಿ ಬಳಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ