AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ
ಕರಡಿImage Credit source: News 9
Follow us
ನಯನಾ ರಾಜೀವ್
|

Updated on: Aug 01, 2023 | 2:37 PM

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ. ಆನ್​ಲೈನ್​ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕರಡಿಯು ರಾತ್ರಿ ಹೊತ್ತು ಅಲಿಪಿರಿ ರಸ್ತೆಯನ್ನು ಪ್ರವೇಶಿಸುತ್ತಿರುವುದು ದಾಟಿ ಹೋಗುತ್ತಿರುವುದನ್ನು ಕಾಣಬಹುದು. ಆ ಸಮಯದಲ್ಲಿ ಈ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುವ ಭಕ್ತರ್ಯಾರೂ ಅಲ್ಲಿರಲಿಲ್ಲ.

ಕಳೆದ ಒಂದು ತಿಂಗಳ ಹಿಂದಷ್ಟೇ ಅದೇ ದಾರಿಯಲ್ಲಿ ಚಿರತೆ ಕಾಣಿಸಿಕೊಂಡು 3 ವರ್ಷದ ಬಾಲಕನನ್ನು ಕಾಡಿಗೆ ಎಳೆದೊಯ್ಯಲು ಯತ್ನಿಸಿತ್ತು. ಅಲಿಪಿರಿ-ತಿರುಮಲ ಮಾರ್ಗದ ಏಳನೇ ಮೈಲಿ ಬಳಿ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಾನವರ ಮೇಲೆ ಹೆಚ್ಚಾದ ಚಿರತೆ ದಾಳಿ: ಅರಣ್ಯಾಧಿಕಾರಿ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾದ ಲೆಪರ್ಡ್ ಟಾಸ್ಕ್ ಫೋರ್ಸ್

ಚಿರತೆ ಮರಿಯನ್ನು ಸೆರೆಹಿಡಿದು ನಂತರ ದೇವಾಲಯದಿಂದ 40 ಕಿಲೋಮೀಟರ್ ದೂರದಲ್ಲಿರುವ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಬಿಡಲಾಗಿತ್ತು. ಭಕ್ತರು ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಸುಸಜ್ಜಿತ ಕಲ್ಲಿನ ಮೆಟ್ಟಿಲುಗಳನ್ನು ಸಾಮಾನ್ಯವಾಗಿ ಬಳಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್