AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ
ಕರಡಿImage Credit source: News 9
ನಯನಾ ರಾಜೀವ್
|

Updated on: Aug 01, 2023 | 2:37 PM

Share

ತಿರುಪತಿಯ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜಿಂಕೆ ಪಾರ್ಕ್ ಬಳಿ ಕರಡಿ ಕಾಣಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ. ಆನ್​ಲೈನ್​ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕರಡಿಯು ರಾತ್ರಿ ಹೊತ್ತು ಅಲಿಪಿರಿ ರಸ್ತೆಯನ್ನು ಪ್ರವೇಶಿಸುತ್ತಿರುವುದು ದಾಟಿ ಹೋಗುತ್ತಿರುವುದನ್ನು ಕಾಣಬಹುದು. ಆ ಸಮಯದಲ್ಲಿ ಈ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುವ ಭಕ್ತರ್ಯಾರೂ ಅಲ್ಲಿರಲಿಲ್ಲ.

ಕಳೆದ ಒಂದು ತಿಂಗಳ ಹಿಂದಷ್ಟೇ ಅದೇ ದಾರಿಯಲ್ಲಿ ಚಿರತೆ ಕಾಣಿಸಿಕೊಂಡು 3 ವರ್ಷದ ಬಾಲಕನನ್ನು ಕಾಡಿಗೆ ಎಳೆದೊಯ್ಯಲು ಯತ್ನಿಸಿತ್ತು. ಅಲಿಪಿರಿ-ತಿರುಮಲ ಮಾರ್ಗದ ಏಳನೇ ಮೈಲಿ ಬಳಿ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಾನವರ ಮೇಲೆ ಹೆಚ್ಚಾದ ಚಿರತೆ ದಾಳಿ: ಅರಣ್ಯಾಧಿಕಾರಿ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾದ ಲೆಪರ್ಡ್ ಟಾಸ್ಕ್ ಫೋರ್ಸ್

ಚಿರತೆ ಮರಿಯನ್ನು ಸೆರೆಹಿಡಿದು ನಂತರ ದೇವಾಲಯದಿಂದ 40 ಕಿಲೋಮೀಟರ್ ದೂರದಲ್ಲಿರುವ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಬಿಡಲಾಗಿತ್ತು. ಭಕ್ತರು ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಸುಸಜ್ಜಿತ ಕಲ್ಲಿನ ಮೆಟ್ಟಿಲುಗಳನ್ನು ಸಾಮಾನ್ಯವಾಗಿ ಬಳಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?